Thursday, July 23, 2026

Delhi Refuge

ಬಾಂಗ್ಲಾದಲ್ಲಿ ‘ಗಲ್ಲು’ ತೀರ್ಪು, ಶೇಖ್ ಹಸೀನಾ ಭವಿಷ್ಯ ಏನು?

ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಉಚ್ಛಾಟಿಸಲಾಗಿದೆ. ಇವರ ವಿರುದ್ದದ ಪ್ರಕರಣದಲ್ಲಿ ನ್ಯಾಯಾಲಯವು ಮರಣದಂಡನೆ ವಿಧಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಕಳೆದ ವರ್ಷ ಬಾಂಗ್ಲಾದೇಶದಲ್ಲಿ ನಡೆದ ದಂಗೆ ಮತ್ತು ಸಾಮೂಹಿಕ ಹತ್ಯೆಗಳ ಪ್ರಕರಣದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳು ನಡೆದಿರುವುದಾಗಿ ನ್ಯಾಯಾಲಯ ತೀರ್ಮಾನಿಸಿದೆ. ಪ್ರೇರಣೆಗೆ ಪ್ರಚೋದನೆ, ಕೊಲ್ಲಲು ಆದೇಶ ಹಾಗೂ ದೌರ್ಜನ್ಯಗಳನ್ನು ತಡೆಯಲು ವಿಫಲವಾಗಿರುವ ಮೂರು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img