Monday, August 31, 2026

Delhi Result

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img