Tuesday, April 15, 2025

Delhi

ಸ್ವತಂತ್ರ ಹೋರಾಟಗಾರರಿಗೆ ತಮ್ಮ ಪತಿಯನ್ನು ಹೋಲಿಸಿದ ಅರವಿಂದ್ ಕೇಜ್ರಿವಾಲ್ ಪತ್ನಿ

Political News: ಮದ್ಯನೀತಿ ಪ್ರಕರಣದಡಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಅವರ ಪತ್ನಿ, ಸ್ವತಂತ್ರ ಹೋರಾಟಗಾರರಿಗೆ ಹೋಲಿಸಿದ್ದಾರೆ. ಹಿಂದಿನ ಜನ್ಮದಲ್ಲಿ ಅರವಿಂದ್ ಕೇಜ್ರಿವಾಾಲ್ ಅವರು ಸ್ವಾತಂತ್ರ ಹೋರಾಟಗಾರರಾಗಿದ್ದರು ಎಂದೆನ್ನಿಸುತ್ತದೆ. ಇನ್ನುವರೆಗೂ ಅವರು ಹೋರಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನೆಯಲ್ಲಿ ಭಾಗಿಯಾಗಿ...

ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ

National News: ದೆಹಲಿಯಲ್ಲಿ ಮೆಟ್ರೋ ನಿಲ್ದಾಣದ್ಲಲಿ ರಾಲು ಬರುವ ವೇಳೆ ವ್ಯಕ್ತಿಯೋರ್ವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ದೆಹಲಿಯ ಉದ್ಯೋಗ್ ಭವನ್ ಮೆಟ್ರೋ ನಿಲ್ದಾಣದ ಮುಂದೆ ಈ ಘಟನೆ ನಡೆದಿದ್ದು, ಘಟನೆ ಬಳಿಕ ಅರ್ಧ ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇನ್ನು ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂದರೆ, ಈತ...

CM Siddaramaiah: ನಿತಿನ್ ಗಡ್ಕರಿಯನ್ನುಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...

Jagadish Shetter: ಪಕ್ಷ ಸಂಘಟನೆಯ ಕುರಿತು ಚರ್ಚಿಸಲು ದೆಹಲಿಗೆ ಜಗದೀಶ್​ ಶೆಟ್ಟರ್.

ಹುಬ್ಬಳ್ಳಿ:  ಇನ್ನೇನು ಕೆಲವೇ ತಿಂಗಳುಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ಶುರುವಾಗಲಿದ್ದು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ಹಿಂದೇಟು ಹಾಕುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಬೇರೊಂದು ಜವಬ್ದಾರಿಯನ್ನು ನೀಡಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆದುಕೊಳ್ಳುವ ಮತ್ತು ಪಕ್ಷವನ್ನು ಬಲಪಡಿಸುವ ಮತ್ತು ಈ ಬಾರಿಯ ಲೋಕಸಭಾ...

Rahul Gandhi-ಬಾಡಿಗೆ ಮನೆ ಹುಡುಕಾಟದಲ್ಲಿ ರಾಹುಲ್ ಗಾಂಧಿ

ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶೀಲಾ ದಿಕ್ಷಿತ್ ಮನೆಯನ್ನು ಬಾಡಿಗೆ ಪಡೆಯಲು ರಾಹುಲ್ ಗಾಂಧಿ ನಿರ್ದರಿಸಿದ್ದಾರೆ.ಪ್ರಧಾನಿ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸೂರತ್ ಹೈಕೋರ್ಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ನಿಂದ ಅನರ್ಹ ಗೊಳಿಸಿ 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿತ್ತು. ನಂತರ ಅನರ್ಹಗೊಂಡ ನಂತರ ಸರ್ಕಾರಿ...

Delhi Police-ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದವ ಅಂದರ್

 ದೆಹಲಿ: ದೆಹಲಿಯಲ್ಲಿ ಅತ್ಯಾಚಾರ ಮತ್ತು ಕೊಲೆಗಳು ಸಾಮಾನ್ಯವೆಂಬಂತೆ ನಡೆಯುತ್ತಿವೆ. ರವಿ ಸೋಲಂಕಿ ಎನ್ನುವ ವ್ಯಕ್ತಿ ಯುವತಿಗೆ ವಿಡಿಯೋದ ಮೂಲಕ ಬ್ಲಾಕ್ ಮೇಲ್ ಮಾಡಿ ಅವಳು ವಾಸಿಸುತ್ತಿರುವ ಅಪಾರ್ಟ್ ಮೆಂಟ್ ಮುಂದೆಯೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಅಂತಹದ್ದೇನಿದೆ ಆ ವಿಡಿಯೋದಲ್ಲಿ ?‘ ಕಾಲೇಜು ಯುವತಿಯೊಬ್ಬಳು ತನ್ನ ಕಾರಿನಲ್ಲಿ ಪ್ರಿಯಕರನ ಜೊತೆ ಇರುವುದನ್ನು ತನ್ನ ಮೊಬೈಲ್ ನಲ್ಲಿ ವಿಡಿಯೋ...

‘ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ’

ಕಾಂಗ್ರೆಸ್ ಎರಡನೇಯ ಪಟ್ಟಿ ಬಿಡುಗಡೆಯಾಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಲಾಗಿದೆ. ಮಂಡ್ಯ, ಧಾರವಾಡ, ಸೇರಿ ಹಲವು ಪ್ರಮುಖ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ, ಟಿಕೇಟ್ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು, ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ...

ಲಿಫ್ಟ್ನ ಬಾಗಿಲಿಗೆ ಸಿಲುಕಿ ಬಾಲಕ ಸಾವು..

ತಾಯಿಗೆ ಗೊತ್ತಿಲ್ಲದಂತೆ ತಾಯಿಯನ್ನು ಹಿಂಬಾಲಿಸಿ ಹೋದ, 9 ವರ್ಷದ ಬಾಲಕ, ಲಿಫ್ಟ್ ಬಾಗಿಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಆಶಿಶ್ ಎಂಬ 9 ವರ್ಷದ ಬಾಲಕ ಸಾವನ್ನಪ್ಪಿದ್ದು, ಇವನ ತಂದೆ ತಾಯಿ ಲಾಂಡ್ರಿ ಅಂಗಡಿ ನಡೆಸುತ್ತಿದ್ದರು. ದೆಹಲಿಯ ವಿಕಾಸಪುರಿ ಏರಿಯಾದಲ್ಲಿ ಇವರ ಅಂಗಡಿ ಇದ್ದು, ಇಲ್ಲೇ ಹತ್ತಿರದ ಬಿಲ್ಡಿಂಗ್‌ನ ಜನ, ಇವರ ಬಳಿ, ತಮ್ಮ ಬಟ್ಟೆಯನ್ನ ಇಸ್ತ್ರಿ...

ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ…!

National news ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ  75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ  ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...

ಪ್ರಿಯತಮೆಯನ್ನು ಕೊಲೆ ಮಾಡಿ ಢಾಬಾ ಫ್ರಿಡ್ಜ್ ನಲ್ಲಿಟ್ಟ ಪಾಪಿ…!

crime news ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img