Friday, July 10, 2026

Delhi

ಪ್ರಿಯತಮೆಯನ್ನು ಕೊಲೆ ಮಾಡಿ ಢಾಬಾ ಫ್ರಿಡ್ಜ್ ನಲ್ಲಿಟ್ಟ ಪಾಪಿ…!

crime news ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....

ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !

political news ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....

ಬಿಸಿಯಾಗುತ್ತಿದೆ ಬಂಗಾರ

national news ಜಾಗತಿಕ ಆಥಿಕ ಬಿಕ್ಕಟ್ಟು ದಿನೆದಿನೆ ಸಂಕಷ್ಟಕ್ಕೆ ಸಿಲುಕಿದ್ದು ಪ್ರತಿಯೊಂದರ ಬೆಲೆಯೂ ಪ್ರತಿದಿನ ಏರಿಕೆ ಯಾಗುತ್ತಿದೆ.ಇನ್ನೇನು ಮದುವೆ ಸೀಸನ್ ಶುರುವಾಗುತ್ತಿದ್ದೂ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರಿಕೆ ಆಗುವ ಎಲ್ಲಾ ಲಕಣಗಳು ಕಾಣುತ್ತಿವೆ.ನವದೆಹಲಿಯಲ್ಲಿ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ಪ್ರತಿ ಗ್ರಾಂಗೆ ೪೩೩ ರೂ ಏರಿಕೆಯಾಗಿದೆ.ಅಮೇರಿಕದ ಆರ್ಥಿಕತೆ ಬೆಳವಣೆಗೆಯು ಮಂದಗತಯಲ್ಲಿ ಇರುವ ಸಾಧ್ಯತೆ ಹಾಗು...

ಪ್ರತಿಭಟನೆ ಹಿಂಪಡೆದ ಕುಸ್ತಿಪಟುಗಳು..!

National story : ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಕುಸ್ತಿಪಟುಗಳು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕುಸ್ತಿಪಟುಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳ ತೀರ್ಮಾನಿಸಿದ್ದಾರೆ. ಬ್ರಿಜ್ ಭೂಷಣ್...

ಮೂರು ರಾಜ್ಯಗಳ ಚುನಾವಣೆಗೆ ಡೇಟ್ ಫಿಕ್ಸ್!

political story: ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ  ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...

ಭಾರತ್ ಜೋಡೋ ಯಾತ್ರೆ ಬುಲೆಟ್ ಪ್ರೂಫ್ ಕಾರಿನಲ್ಲಿ ಮಾಡಲು ಸಾಧ್ಯವಿಲ್ಲ : ರಾಹುಲ್ ಗಾಂಧಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಅಡೆತಡೆಯಿಲ್ಲದೆ ಮುನ್ನಡೆಯುತ್ತಿದ್ದು, ಅದಕ್ಕಾಗಿ ಅವರು ಯಾವಾಗಲು ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ನಡೆಯುತ್ತಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಈವರೆಗಿನ ಪಯಣದ ಅನುಭವವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸರ್ಕಾರಕ್ಕೆ ಹಲವು ತೀಕ್ಷ್ಣ...

ಭಾರತ್ ಜೋಡೋ ಯಾತ್ರೆಯಲ್ಲಿ ತಂದೆ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್ ಗಾಂಧಿ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವೀರ ಭೂಮಿಯಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ ಶೀತಗಾಳಿಯಿಂದಾಗಿ ಇಡೀ...

ದೆಹಲಿಗೆ ಆಗಮಿಸಿದ ಭಾರತ್ ಜೋಡೋ ಯಾತ್ರೆ

ನವದೆಹಲಿ: ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವರ ಕರೆಗಳ ನಡುವೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ದೆಹಲಿಯನ್ನು ಪ್ರವೇಶಿಸಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಮತ್ತು ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ, ಪಕ್ಷದ ಇತರ ನಾಯಕರು ಮತ್ತು ಯಾತ್ರಿಗಳು ಫರಿದಾಬಾದ್‌ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಬದರ್‌ಪುರ...

ಉತ್ತರ ಭಾರತದಲ್ಲಿ ತೀವ್ರ ಚಳಿ : ಹಲವೆಡೆ 100 ಮೀ. ನಷ್ಟು ಗೋಚರತೆ ದಾಖಲು

ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ಶುರುವಾಗಿದೆ. ಉತ್ತರ ಭಾರತ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇದೆ. ಮಂಜು ಮುಸುಕಿದ ಕಾರಣ ರಸ್ತೆ, ರೈಲು, ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವು ಸ್ಥಳಗಳಲ್ಲಿ 100 ಮೀಟರ್ ಅಥವಾ ಅದಕ್ಕಿಂತ ಕಡಿಮೆ ಗೋಚರತೆಯನ್ನು ದಾಖಲಿಸಲಾಗಿದೆ. ಇದರೊಂದಿಗೆ ತಾಪಮಾನದಲ್ಲಿ ತೀವ್ರ...

ಚೀನಾ ಘರ್ಷಣೆ ನಂತರ ಅಗ್ನಿ ವಿ ಪ್ರಯೋಗ ನಡೆಸಿದ ಭಾರತ

ನವದೆಹಲಿ: ಅರುಣಾಚಲದ ವಾಸ್ತವಿಕ ಗಡಿಯಲ್ಲಿ ಘರ್ಷಣೆಗೆ ಸಂಬಂಧಿಸಿದಂತೆ ಚೀನಾದೊಂದಿಗಿನ ಉದ್ವಿಗ್ನತೆಯ ನಡುವೆ, 5,400 ಕಿ.ಮೀ.ಗೂ ಮೀರಿದ ಗುರಿಗಳನ್ನು ಹೊಡೆಯಬಲ್ಲ ಅಗ್ನಿ ವಿ ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ಗುರುವಾರ ತಿಳಿಸಿವೆ. ಕ್ಷಿಪಣಿಯಲ್ಲಿನ ಹೊಸ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಮೌಲ್ಯೀಕರಿಸಲು ಪರೀಕ್ಷೆಯನ್ನು ನಡೆಸಲಾಯಿತು. ಕ್ಷಿಪಣಿಯು...
- Advertisement -spot_img

Latest News

Recipe: ಪನೀರ್ ಪೆಪ್ಪರ್ ಫ್ರೈ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪನೀರ್, ಕಾಲು ಕಪ್ ಅಥವಾ 3 ಸ್ಪೂನ್  ಕಾರ್ನ್ ಫ್ಲೋರ್, ಶಾಲೋ ಫ್ರೈ ಮಾಡಲು ಸ್ವಲ್ಪ ಎಣ್ಣೆ, ಸಣ್ಣಗೆ...
- Advertisement -spot_img