Tuesday, July 22, 2025

Delhi

ಚುನಾವಣಾ ಆಯುಕ್ತ ಅರುಣ್ ಗೊಯೇಲ್ ನೇಮಕಾತಿ ಕಡತವನ್ನು ಕೇಳಿದ ಸುಪ್ರೀಂಕೋರ್ಟ್

ದೆಹಲಿ: ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆ ಕುರಿತು ತೀಕ್ಷ್ಣವಾದ ಕಮೆಂಟ್ ಗಳು ಮತ್ತು ಪ್ರಶ್ನೆಗಳ ಜೊತೆಗೆ, ಸುಪ್ರೀಂ ಕೋರ್ಟ್ ಈಗ ನಿರ್ದಿಷ್ಟ ಫೈಲ್ ಗಳನ್ನು ಕೇಳಿದೆ. ನವೆಂಬರ್ 19 ರಂದು ಅರುಣ್ ಗೋಯೇಲ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡುವ ಕುರಿತು ಗುರುವಾರವೂ ವಿಚಾರಣೆ ಮುಂದುವರಿಯಲಿದೆ. ಏಕೆಂದರೆ ಅವರಿಗೆ ಇತ್ತಿಚೆಗೆ ಸ್ವಯಂ ನಿವೃತ್ತಿ...

ಪಂಡಿತ್ ನೆಹರೂ ಅವರ 133ನೇ ಜನ್ಮದಿನ : ಗಣ್ಯರಿಂದ ನಮನ

ದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜನ್ಮದಿನದಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಅನೇಕರು ನೆಹರು ಅವರ ಸ್ಮಾರಕ ಶಾಂತಿ ವನಕ್ಕೆ ಪುಷ್ಪ ನಮನ ಸಲ್ಲಿಸದರು. ತಮಿಳುನಾಡಿನಾದ್ಯಂತ ಭಾರಿ...

ದೆಹಲಿ ಮದ್ಯ ಹಗರಣ : ಅರಬಿಂದೋ ಫಾರ್ಮಾದ ನಿರ್ದೇಶಕ ಶರತ್ ರೆಡ್ಡಿ ಬಂಧಿಸಿದ ಇಡಿ

ದೆಹಲಿ: ಇದೀಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ  ಹಣ ವರ್ಗಾವಣೆ ತಿನಿಖೆಯಲ್ಲಿ ಮದ್ಯ ವ್ಯಾಪರಕ್ಕೆ ಸಂಬಂಧಿಸಿದ ಇಬ್ಬರು ಕಂಪನಿ ಕಾರ್ಯನಿರ್ವಾಹಕರನ್ನು ಇಡಿ ಬಂಧಿಸಿದೆ ಎಂದು ವರದಿಯಾಗಿದೆ. ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ ಪೆರ್ನೋಡ್ ರಿಕಾರ್ಡ್ ನ ಬೆನೊಯ್ ಬಾಬು ಮತ್ತುಅರಬಿಂದೋ ಫಾರ್ಮಾದ ಶರತ್ ರೆಡ್ಡಿ ಅವರನ್ನು...

ನೇಪಾಳದಲ್ಲಿ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ

ದೆಹಲಿ: ನೇಪಾಳದಲ್ಲಿ ತಡರಾತ್ರಿ 6.3 ತೀವ್ರತೆಯಲ್ಲಿ ಭೂಕಂಪವಾಗಿದೆ ಮತ್ತು ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ ಹಿಮಾಲಯ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದ ಉತ್ತರ ಭಾರತದ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಾದ ಭೂಕಂಪದಿಂದ ಗಾಜಿಯಾಬಾದ್,ಗುರುಗ್ರಾಮ ಮತ್ತು ಲಖನೌದಲ್ಲೂ ತಡರಾತ್ರಿ ಭೂಮಿ ನಡುಗಿದ್ದು...

ಅಕ್ರಮ ಹಣ ವರ್ಗಾವಣೆಯಲ್ಲಿ ಆರೋಪದಲ್ಲಿ ಬಂಧನಕ್ಕೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಇಡಿ ರೈಡ್

https://www.youtube.com/watch?v=KFWH_EPhn78 ನವದೆಹಲಿ: ಇಡಿ ಅಧಿಕಾರಿಗಳು ಇಂದು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸ, ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಮೇ 30 ರಂದು ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಿದ ಇಡಿ...

Delhiಯಲ್ಲಿ ವೀಕೆಂಡ್ ಕರ್ಫ್ಯೂ ತೆರವು..!

ದೆಹಲಿ : ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ(Weekend curfew)ವನ್ನು ತೆಗೆದುಹಾಕಲಾಗಿದೆ. ದೆಹಲಿ ಸರ್ಕಾರ(Government of Delhi) ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್(lieutenant governor anil baijal) ಹಾಗೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ(DDMA) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೊರೋನಾ ಹೆಚ್ಚುತ್ತಿದ್ದ ಕಾರಣ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ದೆಹಲಿ ಸರ್ಕಾರ ಜಾರಿಗೆ...

delhi : ರಾಷ್ಟ್ರ ರಾಜಧಾನಿಯಲ್ಲಿ ಪೋಲಿಸರ ಸರ್ಪಗಾವಲು..!

ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...

supreme court – ಲಸಿಕೆಗೆ ಬಲವಂತ ಮಾಡುವಂತಿಲ್ಲ

ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ. ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...

COVID : ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು(Corona cases) ದಾಖಲಾಗಿವೆ. ಇನ್ನು 24 ಗಂಟೆಗಳಲ್ಲಿ 380 ಜನ ಸಾವನ್ನಪ್ಪಿದ್ದಾರೆ. ನಿನ್ನೆ 194720 ಪ್ರಕರಣಗಳು ಪತ್ತೆಯಾಗಿದ್ದವು. ಇಂದು 52697 ಹೆಚ್ಚು ಕೇಸ್‌ಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ(Central Ministry of Health) ಮಾಹಿತಿ ನೀಡಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು(Omicron cases)5488ಕ್ಕೆ ಏರಿಕೆಯಾಗಿವೆ. ಮಹಾರಾಷ್ಟ್ರ(Maharashtra)ದಲ್ಲಿ ಇಂದು 46723...

INDIA : ದೇಶದಲ್ಲಿ ಇಂದು 149986 ಹೊಸ ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img