Friday, July 10, 2026

Delhi

ಸಂಸತ್ತಿನ ಚಳಿಗಾಲ ಅಧಿವೇಶನ : ಪ್ರತಿಭಟನೆ ನಂತರ ರಾಜ್ಯಸಭೆಯನ್ನು ಮುಂದೂಡಲಾಗಿದೆ, ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ತೆಗೆದುಕೊಳ್ಳಬೇಕಾದ ಚರ್ಚೆಯ ವಿಷಯದ ಕುರಿತು ಗದ್ದಲದ ನಂತರ ರಾಜ್ಯಸಭೆಯನ್ನು ಗುರುವಾರ ಅಲ್ಪಾವಧಿಗೆ ಮುಂದೂಡಲಾಯಿತು. ಈ ನಡುವೆ ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿದೆ. ಕೆಳಮನೆಯು ಇಂದಿನ ಅಧಿವೇಶನದಲ್ಲಿ ಆಂಟಿ ಮೆರಿಟೈಮ್ ಪೈರಸಿ ಬಿಲ್, 2019, ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಎರಡನೇ ತಿದ್ದುಪಡಿ) ಮಸೂದೆ, 2022 ಮತ್ತು...

ಬೈಕ್ ನಲ್ಲಿ ಬಂದ ಇಬ್ಬರಿಂದ 17 ವರ್ಷದ ಬಾಲಕಿ ಮೇಲೆ ಆಸಿಡ್ ದಾಳಿ

ದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಇಂದು ಆಸಿಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸಂತ್ರಸ್ತೆಯನ್ನು ರವಾನಿಸಲಾದ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು :...

ಕಾಂಗ್ರೆಸ್ ಸಂಸದರು ಉದ್ದೇಶಪೂರ್ವಕವಾಗಿ ಲೋಕಸಭೆಯ ಪ್ರಶ್ನೋತ್ತರ ವೇಳೆ ಅಡ್ಡಿಪಡಿಸಿದ್ದಾರೆ : ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ: ಈ ವಾರ ಬೆಳಕಿಗೆ ಬಂದಿರುವ ಡಿಸೆಂಬರ್ 9 ರಂದು ನಡೆದ ಭಾರತ-ಚೀನಾ ಗಡಿ ಘರ್ಷಣೆಯ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ ನಂತರ ಸಂಸತ್ತನ್ನು ಮುಂದೂಡುತ್ತಿದ್ದಂತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪ್ರತಿಭಟನೆಗೆ "ಮತ್ತೊಂದು ಕಾರಣ" ಎಂದು ಆರೋಪಿಸಿದ್ದಾರೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯದ ಬಗ್ಗೆ ಹೇಳಿಕೆ...

ಎಂಸಿಡಿ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದು ಗೆದ್ದಿದೆ : ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ ಎಎಪಿ

ದೆಹಲಿ: 15 ವರ್ಷಗಳ ನಂತರ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಮೂಲಕ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಪಕ್ಷ ಗೆದ್ದಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 103 ಕ್ಕೆ ವಿರುದ್ಧವಾಗಿ ಅರ್ಧದಾರಿಯ ಗಡಿಯನ್ನು ಮೀರಿದೆ. ಕಾಂಗ್ರೆಸ್ ಆರು ವಾರ್ಡ್‌ಗಳಿಂದ...

ಏಮ್ಸ್ ಇ-ಹಾಸ್ಪಿಟಲ್ ಡೇಟಾ ಮರುಸ್ಥಾಪನೆ : 8ನೇ ದಿನವೂ ಏಮ್ಸ್ ಸರ್ವರ್ ಡೌನ್

ದೆಹಲಿ: ದೆಹಲಿಯ ಏಮ್ಸ್ ನ ಇ-ಆಸ್ಪತ್ರೆಯ ಡಾಟಾ ಕಳವು ಪ್ರಕರಣಕ್ಕೆ ಸಂಬಂಧಸಿದಂತೆ ಏಮ್ಸ್ ನ ಇ-ಆಸ್ಪತ್ರೆ ಡೇಟಾ ಸರ್ವರ್ ಹ್ಯಾಕ್ ಆಗಿದೆ. ಸತತ 8ನೇ ದಿನವೂ ಏಮ್ಸ್ ಸರ್ವರ್ ಡೌನ್ ಆಗಿದ್ದು, ಡೇಟಾ ಪರಿಶೀಲನೆ ಮಾಡುವಾಗ ವಿದೇಶದ ವಿಳಾಸ ಪತ್ತೆಯಾಗಿದೆ. ಇನ್ನು ಇ-ಆಸ್ಪತ್ರೆಯ ಡೇಟಾ ಸರ್ವರ್ ಅನ್ನು ಪುನರ್ ಸ್ಥಾಪನೆ ಮಾಡಿದ್ದು, ಡೇಟಾ ಕಳವು...

ದೆಹಲಿಯಲ್ಲಿ ಮತ್ತೊಂದು ಮನಕಲಕುವ ಕೃತ್ಯ : ಮಗನ ಜೊತೆ ಸೇರಿ ಪತಿ ಶವ ತುಂಡು ತುಂಡಾಗಿ ಕತ್ತರಿಸಿದ ಪತ್ನಿ

ದೆಹಲಿ: ಶ್ರದ್ಧಾ ವಾಲ್ಕರ್ ಅವರ ಭೀಕರ ಹತ್ಯೆಯ ಬೆನ್ನಲ್ಲೆ ಈಗ ಅದೇ ರೀತಿಯ ಕೊಲೆಯೊಂದು ರಾಜಧಾನಿಯಲ್ಲಿ ಮತ್ತೆ ಮರುಕಳಿಸಿದೆ. ಪತಿಯನ್ನು ಕೊಂದು, ದೇಹವನ್ನು ಕತ್ತರಿಸಿ, ಫ್ರಿಡ್ಜ್‌ನಲ್ಲಿ ಸಂಗ್ರಹಿಸಿ ನಂತರ ಅವುಗಳನ್ನು ಎಸೆದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಮಗನನ್ನು ಸೋಮವಾರ ಬಂಧಿಸಲಾಗಿದೆ. ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್...

ದೆಹಲಿಯ ಜಾಮಾ ಮಸೀದಿಯಲ್ಲಿ ‘ಹುಡುಗಿಯರ’ ಪ್ರವೆಶಕ್ಕೆ ನಿಷೇಧ

ದೆಹಲಿ: ದೆಹಲಿಯ ಪ್ರಸಿದ್ಧ ಜಾಮಾ ಮಸೀದಿಯ ಆಡಳಿತವು ,ಮುಖ್ಯ ಗೇಟ್ ಗಳ ಹೊರಗೆ ಹುಡುಗಿಯರು ಅಥವಾ ಮಹಿಳೆಯರು ಒಂಟಿಯಾಗಿ ಅಥವಾ ಗುಂಪುಗಳಾಗಿ ಪ್ರವೇಶ ನಿಷೇಧಿಸುವ ಸೂಚನೆಯನ್ನು ಹಾಕಿದೆ. ಈ ವಿಚಾರ ಕೆಲವೆಡೆ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಶಾಹಿ ಇಮಾಮ್ ಮಧ್ಯ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಬರುವವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಹೇಳಿದರು. ಐಆರ್ ಸಿ, ಶಾರೀಕ್...

ಚುನಾವಣಾ ಆಯುಕ್ತ ಅರುಣ್ ಗೊಯೇಲ್ ನೇಮಕಾತಿ ಕಡತವನ್ನು ಕೇಳಿದ ಸುಪ್ರೀಂಕೋರ್ಟ್

ದೆಹಲಿ: ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆ ಕುರಿತು ತೀಕ್ಷ್ಣವಾದ ಕಮೆಂಟ್ ಗಳು ಮತ್ತು ಪ್ರಶ್ನೆಗಳ ಜೊತೆಗೆ, ಸುಪ್ರೀಂ ಕೋರ್ಟ್ ಈಗ ನಿರ್ದಿಷ್ಟ ಫೈಲ್ ಗಳನ್ನು ಕೇಳಿದೆ. ನವೆಂಬರ್ 19 ರಂದು ಅರುಣ್ ಗೋಯೇಲ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡುವ ಕುರಿತು ಗುರುವಾರವೂ ವಿಚಾರಣೆ ಮುಂದುವರಿಯಲಿದೆ. ಏಕೆಂದರೆ ಅವರಿಗೆ ಇತ್ತಿಚೆಗೆ ಸ್ವಯಂ ನಿವೃತ್ತಿ...

ಪಂಡಿತ್ ನೆಹರೂ ಅವರ 133ನೇ ಜನ್ಮದಿನ : ಗಣ್ಯರಿಂದ ನಮನ

ದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜನ್ಮದಿನದಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಅನೇಕರು ನೆಹರು ಅವರ ಸ್ಮಾರಕ ಶಾಂತಿ ವನಕ್ಕೆ ಪುಷ್ಪ ನಮನ ಸಲ್ಲಿಸದರು. ತಮಿಳುನಾಡಿನಾದ್ಯಂತ ಭಾರಿ...

ದೆಹಲಿ ಮದ್ಯ ಹಗರಣ : ಅರಬಿಂದೋ ಫಾರ್ಮಾದ ನಿರ್ದೇಶಕ ಶರತ್ ರೆಡ್ಡಿ ಬಂಧಿಸಿದ ಇಡಿ

ದೆಹಲಿ: ಇದೀಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ  ಹಣ ವರ್ಗಾವಣೆ ತಿನಿಖೆಯಲ್ಲಿ ಮದ್ಯ ವ್ಯಾಪರಕ್ಕೆ ಸಂಬಂಧಿಸಿದ ಇಬ್ಬರು ಕಂಪನಿ ಕಾರ್ಯನಿರ್ವಾಹಕರನ್ನು ಇಡಿ ಬಂಧಿಸಿದೆ ಎಂದು ವರದಿಯಾಗಿದೆ. ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ ಪೆರ್ನೋಡ್ ರಿಕಾರ್ಡ್ ನ ಬೆನೊಯ್ ಬಾಬು ಮತ್ತುಅರಬಿಂದೋ ಫಾರ್ಮಾದ ಶರತ್ ರೆಡ್ಡಿ ಅವರನ್ನು...
- Advertisement -spot_img

Latest News

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್: ದೆಹಲಿ ಯುವತಿ ಹೇಳಿಕೆ ವೈರಲ್

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್ ಅಂತಾ ಯಾವುದಾದರೂ ಉತ್ತರ ಭಾರತೀಯ ಹುಡುಗಿ ಹೇಳಿದರೆ, ಅದು ಸತ್ಯಕ್ಕೂ ಅತ್ಯುತ್ತಮ ಕಾಂಪ್ಲಿಮೆಂಟ್. ಇತ್ತೀಚಿನ ದಿನಗಳಲ್ಲಿ...
- Advertisement -spot_img