Tuesday, July 22, 2025

Delhi

Maharashtra 20 ಶಾಸಕರು ಹಾಗೂ 10 ಸಚಿವರಿಗೆ ಕೊರೋನಾ ಸೋಂಕು..!

ಮಹಾರಾಷ್ಟ್ರ : ಮಹಾರಾಷ್ಟ್ರದ 10 ಮಂದಿ ಸಚಿವರು (Minister) ಹಾಗೂ 20 ಮಂದಿ ಶಾಸಕರಿಗೆ ಕೊರೊನಾ (Corona) ಸೋಂಕು ದೃಢಪಟ್ಟಿರುವ ಮಾಹಿತಿಯನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್(Deputy Chief Minister Ajit Pawar) ತಿಳಿಸಿದ್ದಾರೆ. ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 454 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಈದೀಗ ಒಮಿಕ್ರೋನ್ ದೇಶದ...

ಕಾಮುಕನಿಂದ ಪಾರಾಗೋಕ್ಕೆ ಈ ಗಿಟ್ಟಗಿತ್ತಿ ಮಾಡಿದ ಕೆಲಸವೇನು ಗೊತ್ತಾ..? ಅಬ್ಬಬ್ಬಾ ಮೆಚ್ಚಲೇಬೇಕು ಇವರನ್ನ..

ದಿನಗಳೆದಂತೆ ಒಂಟಿ ಹೆಣ್ಣಿನ ಮೇಲೆ ದೌರ್ಜನ್ಯದ ಯತ್ನ ಹೆಚ್ಚುತ್ತಲೇ ಇದೆ. ತಮಗೆ ಯಾರೂ ಹೇಳೋರೂ ಕೇಳೋರೂ ಇಲ್ಲವೆಂದು ತಿಳಿದಿರುವ ಕಾಮುಕರು, ಬೆಳಕಿರುವಾಗಲೇ ತಮ್ಮ ಚಾಳಿ ತೋರಿಸೋಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಒಬ್ಬೊಬ್ಬರೆ ಆಟೋ, ಕಾರ್‌ನಲ್ಲಿ ತಿರುಗಾಡುವ ಮಹಿಳೆಯರು ಆದಷ್ಟು ಹುಷಾರಾಗಿರಬೇಕು ಅನ್ನೋದೇ ಇಂದಿನ ಸುದ್ದಿಯ ವಿಷಯ. ಮಧ್ಯಾಹ್ನದ ವೇಳೆ ಹರಿಯಾಣದ ಗುರುಗಾವ್‌ನಲ್ಲಿ ಯುವತಿಯೊಬ್ಬಳು ತನ್ನ ಮನೆಗೆ...

ರಾಮ್ ಲಡ್ಡು ರೆಸಿಪಿ ಗೊತ್ತಾ ನಿಮಗೆ..? ಇದು ಸಿಹಿ ತಿಂಡಿ ಅಲ್ಲಾ, ಖಾರಾ ತಿಂಡಿ..!

ನೀವು ಹಲವಾರು ರೀತಿಯ ಕರಿದ ತಿಂಡಿಗಳನ್ನ ತಿಂದಿರ್ತೀರಾ. ಆದ್ರೆ ಇವತ್ತು ನಾವು ಹೇಳುವ ನಾರ್ತ್ ಇಂಡಿಯನ್ ಸ್ಪೆಶಲ್ ತಿಂಡಿಯನ್ನ ನಿಮ್ಮಲ್ಲಿ ಹಲವಾರು ಜನ ಸವಿದಿರಲು ಸಾಧ್ಯವೇ ಇಲ್ಲ. ಯಾಕಂದ್ರೆ ಆ ತಿಂಡಿಯನ್ನ ಕರ್ನಾಟಕದಲ್ಲಿ ಮಾರಲಾಗುವುದಿಲ್ಲ. ಆ ರೆಸಿಪಿ ಹೆಸರು ರಾಮ್‌ ಲಡ್ಡು. ಹಾಗಂತಾ ಇದು ಸ್ವೀಟ್ ರೆಸಿಪಿ ಅಲ್ಲ. ಬದಲಾಗಿ ಖಾರ ತಿಂಡಿ. ಇದು...

ಶಾಲಾ-ಕಾಲೇಜುಗಳು ವಾರದ ಮಟ್ಟಿಗೆ ಬಂದ್..!

ದೆಹಲಿ : ದೆಹಲಿಯಲ್ಲಿ ವಾಯು ಗುಣಮಟ್ಟ ಅಪಾಯದ ಹಂತಕ್ಕೆ ತಲುಪಿದೆ. ದೆಹಲಿ ಸುತ್ತಮುತ್ತಲಿರುವ ಶಾಲಾ-ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಬೇಕು ಎಂದು ವಾಯು ಗುಣಮಟ್ಟ ನಿರ್ವಹಣಾ ಆಯೋಗ ಪ್ರಕಟಣೆ ಬಿಡುಗಡೆ ಮಾಡಿದೆ. ದೆಹಲಿ- ಎನ್ ಸಿ ಆರ್ ಪ್ರದೇಶಗಳಲ್ಲಿ ಸದ್ಯ ವಾಯುಮಾಲಿನ್ಯ ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ಇದರ ಪರಿಣಾಮವಾಗಿ ದೆಹಲಿ ಮತ್ತು ಎನ್...

ರಾಮದೇವ್ ಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ..!

www.karnatakatv.net: ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬoಧಿಸಿದoತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ರಾಮದೇವ್ ವಿರುದ್ಧ ಮೊಕದ್ದಮೆ ಹೂಡಿತ್ತು. ಇದು ಖಂಡಿತವಾಗಿಯೂ ಪ್ರಕರಣ ದಾಖಲಿಸುವಂತ ವಿಷಯ ಎಂದು ಕೋರ್ಟ್ ಹೇಳಿದೆ. ಈ ಸಮನ್ಸ್...

ದೆಹಲಿಯಲ್ಲಿ ನ. 1ರಿಂದ ಶಾಲಾ ಕಾಲೇಜು ಆರಂಭ..!

www.karnatakatv.net: ಎಲ್ಲ ಶಿಕ್ಷಣ ಸಂಸ್ಥೆಗಳನ್ನು ನವೆಂಬರ್ 1ರಿಂದ ಪುನರಾರಂಭಿಸಲು ಮತ್ತು ಕೋವಿಡ್ ಮಾರ್ಗಸೂಚಿಯೊಂದಿಗೆ ಛತ್ ಪೂಜೆ ಆಚರಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ನ.1ರಿಂದ ಶಾಲಾ, ಕಾಲೇಜುಗಳು ಆರಂಭವಾಗಲಿವೆ. ಶಾಲೆಗಳಲ್ಲಿ ಭೌತಿಕ ತರಗತಿಗಳ ಜೊತೆಗೆ, ಆನ್‌ಲೈನ್ ತರಗತಿಗಳನ್ನು ಮುಂದುವರಿಸುವoತೆ ಸೂಚಿಸಲಾಗಿದೆ' ಎಂದರು. 'ಶೇ...

NEET ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ತಡೆಯಲು ಸುಪ್ರೀಂ ಕೋರ್ಟ್ ಸೂಚನೆ..!

www.karnatakatv.net: ಒಬಿಸಿ, ಇಡಬ್ಲ್ಯೂಸಿ ಮೀಸಲು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಡೆಹಿಡಿಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇಡಬ್ಲ್ಯೂಎಸ್ ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರದಿಂದ ಆದಾಯ ಮಿತಿ ನಿಗದಿ ಮಾಡಲಾಗಿದ್ದು, ವಾರ್ಷಿಕ 8 ಲಕ್ಷ ರೂ. ಆದಾಯ ಮಿತಿ ನಿಗದಿಯಾಗಿದೆ. ಈ 8...

ಇಂದು ಮತ್ತೆ ಇಂಧನ ಬೆಲೆ ಏರಿಕೆ..!

www.karnatakatv.net: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ, ಇಂದು ಮತ್ತೆ ಇಂಧನ ಬೆಲೆ ಏರಿಕೆ ಕಂಡಿದೆ. 2 ದಿನಗಳಿಂದ ಇಂಧನ ದರ ತನ್ನ ಸ್ಥಿರತೆ ಕಾಯ್ದುಕೊಂಡಿತ್ತು, ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಾಗಿದೆ. ಹಾಗೇ ಡೀಸೆಲ್ ಕೂಡಾ...

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಉಚ್ಚಾಟನೆ…!

www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....

ವಾರದಲ್ಲಿ 1 ದಿನ ತಮ್ಮ ವಾಹನವನ್ನು ಓಡಿಸಬಾರದು..!

www.karnatakatv.net : ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಬೇಸತ್ತು ಹೋಗಿದ್ದಾರೆ. ಆದಕಾರಣ ಅರವಿಂದ ಕೇಜ್ರಿವಾಲ್ ಎಲ್ಲಾ ವಾಹನ ಚಾಲಕರಿಗೆ ತಮ್ಮ ವಾಹನಗಳನ್ನು ವಾರದಲ್ಲಿ ಒಂದು ದಿನ ಹೊರಗೆ ತೆಗೆಯಲೇ ಬೇಡಿ. ಅದನ್ನು ಹಾಗೆಯೇ ಮನೆಯಲ್ಲಿಯೇ ಇಡಬೇಕು ಮತ್ತು ಆ ದಿನ ನೀವು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಬೇಕು ಎಂದು ಮನವಿ ಮಾಡಿದ್ದಾರೆ. ಹೌದು.. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಚಳಿಗಾಲದಲ್ಲಿ...
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img