Wednesday, August 12, 2026

#delhicapital

ಗ್ರೂಪ್ ನಿಂದ ರಿಮೂವ್; ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ

International news ಗುರುಗ್ರಾಮ(ಮಾ.3): ವಾಟ್ಸಾಪ್ ಗ್ರೂಪಿನಿಂದ ರಿಮೂವ್ ಮಾಡಿದ ವಿಚಾರಕ್ಕೆ ನಾಲ್ವರು ಆ ಗ್ರೂಪಿನ ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆ ನಡೆದಿರೋದು ದೆಹಲಿಯ ಗುರುಗ್ರಾಮದಲ್ಲಿ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೆನಿಸ್‌ ಕೋಚ್‌, ಜಾವೆಲಿನ್‌ ಥ್ರೋ ಸ್ಪರ್ಧಿ ಹಾಗೂ ಟೋಲ್‌ ಪ್ಲಾಜಾದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಂದಿಸುವಂತಹ ಕಾಮೆಂಟ್...

ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ…!

National news ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ  75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ  ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...

ಮೂರು ವರ್ಷಗಳ ನಂತರ ರೂಂನಿಂದ ಹೊರಬಂದ ಲೇಡಿ…!

National news ನವದೆಹಲಿ(ಫೆ.25): ಕೋವಿಡ್19 ಶುರುವಾದ ಬಳಿಕ ಜನಜೀವನ ಹೇಗಿತ್ತು ಅಂತ ಎಲ್ಲರಿಗೂ ಗೊ್ತ್ತಿರುತ್ತೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ನಮ್ ದೇಶ ಕುಗ್ಗಿ ಹೋಗಿ, ಇದೀಗ ಒಂದು ಹಂತಕ್ಕೆ ತಲುಪಿ, ಸುಧಾರಣೆ ಕಂಡಿದೆ, ನಿಮ್ಗೊತ್ತಾ, ಇಲ್ಲೊಬ್ರು ಲೇಡಿ, ಕೋವಿಡ್ ಶುರುವಾಗಿದ್ದೇ ತಡ, ತನ್ನ ಮನೆಯಿಂದ 3 ವರ್ಷ ಹೊರಗೆ ಬಂದೇ ಇಲ್ಲ.. ಯಾಕೆ ಅಂತ ಹೇಳ್ತೀವಿ ಈ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img