www.karnatakatv.net: ರಾಷ್ಟ್ರೀಯ- ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳನ್ನ ಹತ್ತಿಕ್ಕಲು ತಕ್ಷಣವೇ ಕ್ರಮಕ್ಕೆ ಮುಂದಾಗ ಬೇಕು ಎಂದು ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಇಂದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಕಂಟೈನ್ ಮೆಂಟ್ ವಲಯಗಳ ಮೇಲೆ ನಿಗಾ ಹಾಗೂ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...