Monday, July 20, 2026

demand the minister post

ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಮರಾಠ ಸಮಾಜದ ಮುಖಂಡರ ಆಗ್ರಹ

www.karnatakatv.net : ಬೆಳಗಾವಿ: ಯಡಿಯೂರಪ್ಪ ಸರಕಾರದಲ್ಲಿ ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದ್ದರು ಆದರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮರಾಠಾ ಸಮಾಜಕ್ಕೆ ಸಚಿವ ಸ್ಥಾನ ನೀಡದೆ, ಕಡೆಗಣನೆ ಮಾಡಿದ್ದಾರೆ. ‌ ಮಂಗಳವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮರಾಠಾ ಸಮುದಾಯದಿಂದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಹುಸಾಹೇಬ ಜಾಧವ  ಈ  ಹಿಂದೆ ಸಚಿವರಾಗಿದ್ದ...
- Advertisement -spot_img

Latest News

Political News: ಪತ್ನಿಯ ಅಂತ್ಯಸಂಸ್ಕಾರಕ್ಕೂ ಮುನ್ನ ಭಾವುಕರಾಗಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು

Political News: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ತಮ್ಮ 85ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಇಂದು ಹಾಸನದ ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ...
- Advertisement -spot_img