Thursday, July 30, 2026

demands fullfill

Protest: ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ: ಸರ್ಕಾರದ ವಿರುದ್ದ ಘೋಷಣೆ

ಧಾರವಾಡ: ಧಾರವಾಡದಲ್ಲಿ ಕಟ್ಟಡದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕೆಂದು ಅಗ್ರಹಿಸಿ ಪ್ರತಿಭಟನೆ ಕೈಗೊಂಡರು. ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ,ಕಟ್ಟಡ ಕಾರ್ಮಿಕರಿಗೆ ಜೀವನ ಯೋಗ್ಯ ಪಿಂಚಣಿ, ಆರೋಗ್ಯ ಸೌಲಭ್ಯ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img