Wednesday, March 4, 2026

demands-resignation

ಭೈರತಿ ಬಸವರಾಜ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ..!

ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ...
- Advertisement -spot_img

Latest News

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...
- Advertisement -spot_img