ಬೆಳಗಾವಿ : ಬುದ್ಧಿಮಾಂದ್ಯ(Dementia)ಮಕ್ಕಳು ಹುಟ್ಟಿದ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಪತ್ನಿ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ಕಂಡುಬಂದಿದೆ. ಈ ಘಟನೆ ಬೆಳಗಾವಿ(Belagavi) ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ ಗ್ರಾಮದಲ್ಲಿ ಸಂಭವಿಸಿದ್ದು , ಸೇವಂತಿ ಪ್ಯಾಟಿ (32) ಮತ್ತು ಮಗ ಮಹಾಂತೇಶ್ ಪ್ಯಾಟಿ (12) ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಸೇವಂತಿ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...