Thursday, June 18, 2026

Democratic Values

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ ಪಟ್ಟಣದ ಶಿವಪ್ಪ ಮೀಲಾಣಿ ಪ್ಲಾಸ್ಟಿಕ್ ಆಯುವವರಾಗಿ, ಪ್ರತಿದಿನವೂ ಸಾರ್ವಜನಿಕರಿಂದ ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿ ಮಾರಾಟಮಾಡಿ ಜೀವನೋಪಾಯ ನಡೆಸುತ್ತಿದ್ದಾರೆ. ಆದರೂ ಸಮಾಜದ ಆಕರ್ಷಕ ಸನ್ನಿವೇಶಗಳ ಕಡೆಗೆ ತಿರುಗದೆ,...

ಸಂವಿಧಾನದ ವಿರುದ್ಧ ಪಿತೂರಿ ನಡೆದಿದೆ – ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!!!

ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮತಗಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ. ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img