Hubli News: ಹುಬ್ಬಳ್ಳಿ : ಇತ್ತಿಚೀನ ದಿನಗಳಲ್ಲಿ ಧಾರವಾಡ ಜಿಲ್ಲೆಯಾಧ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದೆ. ಈಗಾಗಲೇ ಸಾವು ಕೂಡವಾಗಿವೆ. ಅದೆಷ್ಟೋ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಜನರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ಬೆಳ್ಳಂ ಬೆಳಗ್ಗೆ ಫಿಲ್ಡ್ಗೆ ಇಳಿದು ಜನರಲ್ಲಿ ಮನವರಿಕೆ ಮಾಡಿದ್ದಾರೆ. ಅಷ್ಟೆ ಅಲ್ಲೆ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...