Wednesday, August 12, 2026

Dengue Alert in kanataka

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img