ಡೆಂಗಿ ಸಾಂಕ್ರಾಮಿಕ ರೋಗವಾಗಿದ್ದು, ನಿಯಂತ್ರಣ ಕ್ರಮಗಳಲ್ಲಿ ಸಹಕರಿಸದವರ ವಿರುದ್ಧ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ...
https://www.youtube.com/watch?v=I_8fjn0Sr0A
ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡೆಂಗ್ಯೂ ಪ್ರಕರಣಗಳು ಕೂಡ ಏರಿಕೆಯಾಗುತ್ತಿವೆ. ಈ ವರ್ಷದ ಆರಂಭದಿಂದ ಜೂನ್ 10 ರವರೆಗೆ ರಾಜ್ಯದಲ್ಲಿ1,838 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಶೇ.50 ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಆದರೆ ಯಾವುದೇ ಸಾವು ಘಟಿಸಿಲ್ಲ.
ಡೆಂಗ್ಯೂ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...