Friday, July 11, 2025

#dengue fever

ಡೆಂಗ್ಯೂಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿದ ದಿನಕ್ಕೆ ಡೆಂಗ್ಯೂ ಆರ್ಭಟ ಜೋರಾಗ್ತಿದೆ. ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ನೀಲಾದೇವಿ (80) ಹಾಗೂ ಸಿ. ವಿ. ರಾಮನ್‌ ನಗರದ ಅಭಿಲಾಷ (27) ಎಂಬುವವರು ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು...

ಡೆಂಘೀ ಪ್ರಕರಣ ನಿಯಂತ್ರಿಸಲು ಮನೆ-ಮನೆ ಸಮೀಕ್ಷೆ: ತುಷಾರ್ ಗಿರಿ ನಾಥ್

ಬೆಂಗಳೂರು: ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಸಂಬಂಧ ಇಂದು ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು,...

Police-ಡೆಂಗ್ಯೂ ಜ್ವರದಿಂದ ಪೊಲೀಸ್ ಪೇದೆ ನಿಧನ

ಚಿತ್ರದುರ್ಗ: ವಾಣಿಜ್ಯನಗರಿಯಲ್ಲಿ 2018 ರ ಬ್ಯಾಚಿನ ಪೊಲೀಸ್‌ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಸಮಯದಲ್ಲೇ ಅದೇ 2018 ರ ಬ್ಯಾಚಿನ ಪೊಲೀಸ್‌ನೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಪೊಲೀಸ್ ಪೇದೆ ಪವನಕುಮಾರ (30) ಮೃತ ದುರ್ದೈವಿಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾ. ದೊಡ್ಡ ಉಳ್ಳಾರ್ತಿ ನಿವಾಸಿಯಾಗಿದ್ದರು.ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪೇದೆ ಪವನ್‌ರನ್ನ...
- Advertisement -spot_img

Latest News

Sandalwood : ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಮೆಸೇಜ್: ಸಂದೇಶ ಕಳುಹಿಸಿದವನಿಗೆ ಬುದ್ಧಿ ಹೇಳಿದ ನಟ

Sandalwood : ಕಾಮಿಡಿ ಕಿಲಾಡಿಗಳು ಮೂಲಕ ಫೇಮಸ್ ಆಗಿದ್ದ ನಟ ಸಂಜುಬಸಯ್ಯ ಈಗ ಸಂಸಾರಸ್ಥ. ಮದುವೆಯಾದ ಬಳಿಕ ಸಂಜು ಪತ್ನಿಯ ಜತೆ ರೀಲ್ಸ್ ಮಾಡುತ್ತ ಸಖತ್...
- Advertisement -spot_img