Saturday, September 19, 2026

Dengue virus

ಮಂಡ್ಯ ಜಿಲ್ಲೆಗೆ ಡೆಂಘೀ ಚಿಕುನ್‌ಗುನ್ಯಾ ಅಪಾಯ!

ಡೆಂಗಿ ಸಾಂಕ್ರಾಮಿಕ ರೋಗವಾಗಿದ್ದು, ನಿಯಂತ್ರಣ ಕ್ರಮಗಳಲ್ಲಿ ಸಹಕರಿಸದವರ ವಿರುದ್ಧ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ...

ರಾಯಚೂರಲ್ಲಿ ಡೆಂಗ್ಯೂ ಅಟ್ಟಹಾಸ..!

www.karnatakatv.net : ರಾಯಚೂರು : ಕರೋನ ಮೂರನೇ ಅಲೆ ಭೀತಿಯ ಬೆನ್ನಲ್ಲೇ ಮಕ್ಕಳಿಗೆ ಕೆಮ್ಮು ನೆಗಡಿ ಜ್ವರ ಹಾಗೂ ಡೆಂಗ್ಯೂ  ರೋಗ ಕಾಣಿಸಿದ್ದು,  ಪಾಲಕರಲ್ಲಿ ಆತಂಕ ಹೆಚ್ಚಾಗಿದೆ. ೧೮ ವರ್ಷದ ಒಳಗಿರುವ ಮಕ್ಕಳಿಗೆ  ರಿಮ್ಸ್ ಆಸ್ಪತ್ರೆ ಗೆ ದಾಖಲಾಗಿದ್ದಾರೆ . 2021 ರ ಜನೇವರಿ ಯಿಂದ ಇದುವರೆಗೆ 994 ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡಿದು 40...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img