Tuesday, August 4, 2026

Dengue virus

ಮಂಡ್ಯ ಜಿಲ್ಲೆಗೆ ಡೆಂಘೀ ಚಿಕುನ್‌ಗುನ್ಯಾ ಅಪಾಯ!

ಡೆಂಗಿ ಸಾಂಕ್ರಾಮಿಕ ರೋಗವಾಗಿದ್ದು, ನಿಯಂತ್ರಣ ಕ್ರಮಗಳಲ್ಲಿ ಸಹಕರಿಸದವರ ವಿರುದ್ಧ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ...

ರಾಯಚೂರಲ್ಲಿ ಡೆಂಗ್ಯೂ ಅಟ್ಟಹಾಸ..!

www.karnatakatv.net : ರಾಯಚೂರು : ಕರೋನ ಮೂರನೇ ಅಲೆ ಭೀತಿಯ ಬೆನ್ನಲ್ಲೇ ಮಕ್ಕಳಿಗೆ ಕೆಮ್ಮು ನೆಗಡಿ ಜ್ವರ ಹಾಗೂ ಡೆಂಗ್ಯೂ  ರೋಗ ಕಾಣಿಸಿದ್ದು,  ಪಾಲಕರಲ್ಲಿ ಆತಂಕ ಹೆಚ್ಚಾಗಿದೆ. ೧೮ ವರ್ಷದ ಒಳಗಿರುವ ಮಕ್ಕಳಿಗೆ  ರಿಮ್ಸ್ ಆಸ್ಪತ್ರೆ ಗೆ ದಾಖಲಾಗಿದ್ದಾರೆ . 2021 ರ ಜನೇವರಿ ಯಿಂದ ಇದುವರೆಗೆ 994 ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡಿದು 40...

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img