Saturday, March 7, 2026

dengur

Awareness vehical: ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳಿಗೆ ಚಾಲನೆ

ಕೋಲಾರ:ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಅವರು ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳನ್ನು ಚಾಲನೆ ಮಾಡಿದರು.ಸಚಿವರು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನೀಲ್ ಕುಮಾರ್ ಸೇರಿದಂತೆ ಅರೋಗ್ಯ ಇಲಾಖಾ ಅಧಿಕಾರಿಗಳು ಬಾಗಿಯಾಗಿದ್ದರು. ಇತ್ತೀಚಿಗೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದ್ದು ಜನರಿಗೆ ಆ ರೋಗಗಳ ಬಗ್ಗೆ ಅರಿವನ್ನು  ಮೂಡಿಸಲು ಸರ್ಕಾರ ಪ್ರತಿ ಗ್ರಾಮಗಳಿಗೆ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img