ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...
https://www.youtube.com/watch?v=iqbwSVafYok
ಜಕಾರ್ತಾ: ಥಾಮಸ್ ಕಪ್ ವಿಜೇತ ಆಟಗಾರ ಎಚ್.ಎಸ್. ಪ್ರಣಾಯ್ ಪ್ರತಿಷ್ಠಿತ ಇಂಡೋನೇಷ್ಯಾ ಓಪನ್ ಸೂಪರ್ ಸೀರಿಸ್ನಲ್ಲಿ ಸೆಮಿಫೈನಲ್ ತಲುಪಿದ್ದಾರೆ.
ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ನಲ್ಲಿ ವಿಶ್ವದ ನಂ.23ನೇ ರಾಂಕ್ ಆಟಗಾರ ಪ್ರಣಾಯ್, ವಿಶ್ವದ 13ನೇ ರ್ಯಾಂಕ್ ಆಟಗಾರ ಡೆನ್ಮಾರ್ಕ್ನ ರಾಸಮಸ್ ಗೆಮೆಕೆ ವಿರುದ್ಧ ಸುಮಾರು ಒಂದು ಗಂಟೆ 13 ನಿಮಿಷಗಳ ಕಾಲ...
www.karnatakatv.net: ಡೆನ್ಮಾರ್ಕ್ : ಭಾನುವಾರ ನಡೆದ ಊಬರ್ ಕಪ್ ಫೈನಲ್ಸ್ ಬ್ಯಾಡ್ಮಿಟನ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ಸ್ಪೇನ್ ಎದುರು 3-2 ರಿಂದ ಜಯಗಳಿಸಿದೆ. ತಾರಾ ಆಟಗಾರ್ತಿ ಸೈನಾ ನೆಹ್ವಾಲ್ ಗಾಯದಿಂದ ಹೊರಗುಳಿದರು ಎದೆಗುಂದದ ಭಾರತ ಮಹಿಳಾ ತಂಡವು ಜಯವನ್ನು ಗಳಿಸಿದೆ. ತಂಡದಲ್ಲಿ ಸೈನಾ ಅವರ ಮೂಲಕವೇ ಅಭಿಯಾನವನ್ನು ಆರಂಭಿಸಿತು . ಸಿಂಗಲ್ಸ್...
Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು...