Sunday, July 6, 2025

denmark

Ashwagandha : ಅಶ್ವಗಂಧ ಬ್ಯಾನ್ ಮಾಡಿದ ಡೆನ್ಮಾರ್ಕ್ ಸರ್ಕಾರ : ಬ್ಯಾನ್ ಆಗಲು ಕಾರಣಗಳೇನು?

ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...

ಇಂಡೋನೇಷ್ಯಾ ಓಪನ್: ಸೆಮಿಫೈನಲ್‍ಗೆ  ಲಗ್ಗೆ ಹಾಕಿದ ಪ್ರಣಾಯ್ 

https://www.youtube.com/watch?v=iqbwSVafYok ಜಕಾರ್ತಾ: ಥಾಮಸ್ ಕಪ್ ವಿಜೇತ ಆಟಗಾರ ಎಚ್.ಎಸ್. ಪ್ರಣಾಯ್  ಪ್ರತಿಷ್ಠಿತ ಇಂಡೋನೇಷ್ಯಾ ಓಪನ್ ಸೂಪರ್ ಸೀರಿಸ್‍ನಲ್ಲಿ  ಸೆಮಿಫೈನಲ್ ತಲುಪಿದ್ದಾರೆ. ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್‍ನಲ್ಲಿ  ವಿಶ್ವದ ನಂ.23ನೇ ರಾಂಕ್ ಆಟಗಾರ ಪ್ರಣಾಯ್, ವಿಶ್ವದ 13ನೇ ರ್ಯಾಂಕ್ ಆಟಗಾರ  ಡೆನ್‍ಮಾರ್ಕ್‍ನ ರಾಸಮಸ್ ಗೆಮೆಕೆ ವಿರುದ್ಧ  ಸುಮಾರು ಒಂದು ಗಂಟೆ 13 ನಿಮಿಷಗಳ ಕಾಲ...

ಸ್ಪೇನ್ ಎದುರು ಜಯಶಾಲಿಯಾದ ಭಾರತ

www.karnatakatv.net: ಡೆನ್ಮಾರ್ಕ್ : ಭಾನುವಾರ ನಡೆದ ಊಬರ್ ಕಪ್ ಫೈನಲ್ಸ್ ಬ್ಯಾಡ್ಮಿಟನ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ಸ್ಪೇನ್ ಎದುರು 3-2 ರಿಂದ ಜಯಗಳಿಸಿದೆ. ತಾರಾ ಆಟಗಾರ್ತಿ ಸೈನಾ ನೆಹ್ವಾಲ್ ಗಾಯದಿಂದ ಹೊರಗುಳಿದರು ಎದೆಗುಂದದ ಭಾರತ ಮಹಿಳಾ ತಂಡವು ಜಯವನ್ನು ಗಳಿಸಿದೆ. ತಂಡದಲ್ಲಿ ಸೈನಾ ಅವರ ಮೂಲಕವೇ ಅಭಿಯಾನವನ್ನು ಆರಂಭಿಸಿತು . ಸಿಂಗಲ್ಸ್...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img