Thursday, March 5, 2026

Denotification Case

ಸಿಎಂ ಕುಮಾರಸ್ವಾಮಿಗೆ ಎದುರಾಯ್ತು ಮತ್ತೊಂದು ಸಂಕಷ್ಟ…!

ಬೆಂಗಳೂರು: ಸರ್ಕಾರ ಪತನದಂಚಿನಲ್ಲಿರೋ ಮಧ್ಯೆಯೇ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬನಶಂಕರಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ರದ್ದುಗೊಳಿಸಿರುವ ನ್ಯಾಯಾಲಯ ಇದೀಗ ಮತ್ತೆ ವಿಚಾರಣೆ ನಡೆಸಲು ಆದೇಶಿಸಿದೆ. ಈ ಹಿಂದೆ ಎಚ್.ಡಿ ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಬನಶಂಕರಿ 5ನೇ ಹಂತದ ಬಡಾವಣೆಗಾಗಿ ಹಲಗೆವಡೇರಳ್ಳಿಯಲ್ಲಿ ಅಕ್ರಮವಾಗಿ 3.34...
- Advertisement -spot_img

Latest News

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ...
- Advertisement -spot_img