Friday, July 31, 2026

Denotification Case

ಸಿಎಂ ಕುಮಾರಸ್ವಾಮಿಗೆ ಎದುರಾಯ್ತು ಮತ್ತೊಂದು ಸಂಕಷ್ಟ…!

ಬೆಂಗಳೂರು: ಸರ್ಕಾರ ಪತನದಂಚಿನಲ್ಲಿರೋ ಮಧ್ಯೆಯೇ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬನಶಂಕರಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ರದ್ದುಗೊಳಿಸಿರುವ ನ್ಯಾಯಾಲಯ ಇದೀಗ ಮತ್ತೆ ವಿಚಾರಣೆ ನಡೆಸಲು ಆದೇಶಿಸಿದೆ. ಈ ಹಿಂದೆ ಎಚ್.ಡಿ ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಬನಶಂಕರಿ 5ನೇ ಹಂತದ ಬಡಾವಣೆಗಾಗಿ ಹಲಗೆವಡೇರಳ್ಳಿಯಲ್ಲಿ ಅಕ್ರಮವಾಗಿ 3.34...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img