Sunday, August 9, 2026

Dentist

National News: ಕೇತನ್ ಸಾವಿನ ಬಗ್ಗೆ ವ್ಯಂಗ್ಯವಾಡಿದ್ದ ಡೆಂಟಿಸ್ಟ್ 5 ವರ್ಷ ಅಮಾನತು

National News: ಸೀಯಾ ಅಗರ್ವಾಲ್ ಎಂಬಾಕೆ ತನ್ನ ಪ್ರಿಯತಮ ಚೇತನ್ ಜತೆ ಸೇರಿ, ಮದುವೆ ಫಿಕ್ಸ್ ಆಗಿದ್ದ ವರ ಕೇತನ್‌ನನ್ನು ಲೋಹ್‌ಘಡ್ ಫೋರ್ಟ್‌ನಿಂದ ತಳ್ಳಿ ಹತ್ಯೆ ಮಾಡಿದ್ದ ಪ್ರಕರಣದ ಬಗ್ಗೆ ದಂತ ವೈದ್ಯೆ ಅಪಹಾಸ್ಯ ಮಾಡಿದ್ದಳು. ಇದೀಗ ಆಕೆಯನ್ನು 5 ವರ್ಷ ಅಮಾನತು ಮಾಡಲಾಗಿದೆ. ಡಾ.ಮುಸ್ಕಾನ್ ಸೋನಿ ಎಂಬಾಕೆ ಅಮಾನತಾದ ವೈದ್ಯೆಯಾಗಿದ್ದಾಳೆ. ಅಖಿಲ ಭಾರತ ದಂತ...

ದಂತ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಸಾವನ್ನಪ್ಪಿದ ಮಧುಮಗ..

Hyderabad News: ಮದುವೆ ಫಿಕ್ಸ್ ಆಯ್ತು ಅಂದ್ರೆ ನಮ್ಮ ಹೆಣ್ಣು ಮಕ್ಕಳು, ತರಹೇವಾರಿ ಬಟ್ಟೆ ಖರೀದಿಸುತ್ತಾರೆ. ಮೇಕಪ್ ಕಿಟ್‌ ಖರೀದಿಸುತ್ತಾರೆ. ಅಂದ ಚೆಂದ ಹೆಚ್ಚಿಸಿಕೊಳ್ಳಲು ಬ್ಯೂಟಿ ಪಾರ್ಲರ್‌ಗೆ ಹೋಗುತ್ತಾರೆ. ಪುರುಷರು ಕೂಡ ತಮ್ಮ ಅಂದ ಹೆಚ್ಚಿಸಿಕೊಳ್ಳಲು ಹಲವು ತಯಾರಿಗಳನ್ನು ಮಾಡುತ್ತಾರೆ. ಆದರೆ ಹೈದರಾಬಾದ್‌ನ ವ್ಯಕ್ತಿಯೋರ್ವ, ಮದುವೆಯ ಸಂದರ್ಭದಲ್ಲಿ ತನ್ನ ನಗುವಿನ ಅಂದ ಹೆಚ್ಚಿಸಿಕೊಳ್ಳಲು ಹೋಗಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img