Sunday, March 22, 2026

departement of excise

Excise: ದೇವನಹಳ್ಳಿ ಅಬಕಾರಿ ಇಲಾಖೆಯಿಂದ ಅಕ್ರಮ ಹೆಂಡ ವಶ..!

ದೇವನಹಳ್ಳಿ: ಆಂದ್ರಪ್ರದೇಶದಿಂದ ಅಕ್ರಮವಾಗಿ ಕರ್ನಾಟಕಕ್ಕೆ ಹೆಂಡ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನನ್ನು ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ತನಿಖೆ ಚುರುಕುಗೊಳಿಸಿದ ದೇವನಹಳ್ಳಿ ಅಧಿಕಾರಿಗಳು ಕಾರ್ಯಚರಣೆ ವೇಳೆ ಸುನೀಲ್ ನೇತೃತ್ವದ ತಂಡ 347 ಲೀಟರ್ ಅಕ್ರಮ ಸೇಂದಿ ವಶಕ್ಕೆ ಪಡೆದಿದ್ದಾರೆ. ಸಾಗಾಣಿಕೆಗೆ ಬಳೆಸುತ್ತಿದ್ದ ಅಫೆ ಅಟೋ ವಾಹನವನ್ನು...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img