ಬೆಂಗಳೂರು : ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಲಾಡ್ಕಿ ಬಹೀನ್ ಯೋಜನೆ ಪ್ರಮುಖ ಪಾತ್ರವಹಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆಯೇ ಮೈತ್ರಿ ಸರ್ಕಾರ ಯೋಜನೆ ಜಾರಿಗೆ ತಂದಿದೆ.
ಆದರೆ ಇದೀಗ ಈ ಮಹತ್ವದ ಯೋಜನೆ ಹಳ್ಳ ಹಿಡಿದಿರುವುದನ್ನು ಸರ್ಕಾರವೇ ಬಯಲಿಗೆ ತಂದಿದೆ. ಮಹಿಳೆಯರಿಗಾಗಿಯೇ ಘೋಷಿಸಲಾಗಿರುವ ಈ ಯೋಜನೆಯಲ್ಲಿ...
ಮಹಾರಾಷ್ಟ್ರ : ಮಹಾರಾಷ್ಟ್ರದ 10 ಮಂದಿ ಸಚಿವರು (Minister) ಹಾಗೂ 20 ಮಂದಿ ಶಾಸಕರಿಗೆ ಕೊರೊನಾ (Corona) ಸೋಂಕು ದೃಢಪಟ್ಟಿರುವ ಮಾಹಿತಿಯನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್(Deputy Chief Minister Ajit Pawar) ತಿಳಿಸಿದ್ದಾರೆ. ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 454 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಈದೀಗ ಒಮಿಕ್ರೋನ್ ದೇಶದ...
ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...