ಬಿಹಾರದಲ್ಲಿ ಚುನಾವಣೆ ಕಣ ರಂಗೇರಿದೆ. ಇತ್ತ ಚುನಾವಣೆಗೂ ಮುನ್ನವೇ ಸಿಎಂ ಮತ್ತು ಡಿಸಿಎಂ ಅಭ್ಯರ್ಥಿಗಳನ್ನು ಮಹಾಘಟಬಂಧನ್ ಘೋಷಣೆ ಮಾಡಿದ್ದಾರೆ. ಬಿಹಾರದ ಮುಂಬರುವ ವಿಧಾನಸಭಾ ಚುನಾವಣೆಗೆ ಗುರುವಾರ ಪಾಟ್ನಾದ ಹೋಟೆಲ್ ಮೌರ್ಯದಲ್ಲಿ ನಡೆದ ಬಹುನಿರೀಕ್ಷಿತ ಪತ್ರಿಕಾಗೋಷ್ಠಿಯಲ್ಲಿ ಮಹಾಮೈತ್ರಿಕೂಟವು ದೊಡ್ಡ ಸಂದೇಶ ನೀಡಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಸದ್ಯ ಬಿರುಸುಗೊಂಡಿವೆ.
ಆರ್ಜೆಡಿ ನಾಯಕ ತೇಜಸ್ವಿ...
Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...