Sunday, August 9, 2026

Deputy CM DK Shivakumar

ದೆಹಲಿಯಲ್ಲಿ ‘ಕೈ’ ಡಬಲ್ ಸ್ಟೋರಿ: ಟಗರು ಸೈಲೆಂಟ್ v/s ಬಂಡೆ ಆಕ್ಟಿವ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಲ್ಲಿ ಭೇಟಿ, ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಕಾಂಗ್ರೆಸ್ ಅಭಿಯಾನದ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದ್ದು, ರಾಜ್ಯ ರಾಜಕಾರಣ ಅಥವಾ ನಾಯಕತ್ವದ ಕುರಿತಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಆದರೆ, ದಿಲ್ಲಿಯಲ್ಲೇ ವಾಸ್ತವ್ಯ ಹೂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಟುವಟಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಲೋಕಸಭೆಯ ಪ್ರತಿಪಕ್ಷ ನಾಯಕ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img