Tuesday, February 3, 2026

Deputy commissioer

delhi : ರಾಷ್ಟ್ರ ರಾಜಧಾನಿಯಲ್ಲಿ ಪೋಲಿಸರ ಸರ್ಪಗಾವಲು..!

ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...

ಜಿಲ್ಲಾಧಿಕಾರಿಯೇ ಇಲ್ಲದ ಜಿಲ್ಲೆ..!

www.karnatakatv.net: ರಾಯಚೂರು: ಜಿಲ್ಲೆಗೆ ಅದ್ಯಾವ ಶಾಪವೋ ಏನೋ ಗೊತ್ತಿಲ್ಲ ಆದರೆ ಅಧಿಕಾರ ಬಂದು 3-4 ತಿಂಗಳ ಒಳಗೆ ವರ್ಗಾವಣೆ ಆಗುತ್ತುದ್ದಾರೆ. ರಾಜಕೀಯ ಚೇಲ್ಲಾಟೋ ಸರ್ಕಾರದ ನಿರ್ಲಕ್ಷೋ ಜಿಲ್ಲೆ ಅಭಿವೃದ್ಧಿಯಾಗದೇ ಕುಂಠಿತ ವಾಗಿದೆ. ಇಡೀ ರಾಜ್ಯದಲ್ಲಿ ಜಿಲ್ಲಾಧಿಕಾರಿ ಇಲ್ಲದ ಜಿಲ್ಲೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡ ಜಿಲ್ಲೆಯಾಗಿದೆ. ಹೌದು ರಾಯಚೂರು ಜಿಲ್ಲೆಯಲ್ಲಿ ಒಂದು ವಾರದಿಂದ ಜಿಲ್ಲಾಧಿಕಾರಿ ಇಲ್ಲದೇ ಅನಾಥವಾಗಿರೋ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img