ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...
www.karnatakatv.net: ರಾಯಚೂರು: ಜಿಲ್ಲೆಗೆ ಅದ್ಯಾವ ಶಾಪವೋ ಏನೋ ಗೊತ್ತಿಲ್ಲ ಆದರೆ ಅಧಿಕಾರ ಬಂದು 3-4 ತಿಂಗಳ ಒಳಗೆ ವರ್ಗಾವಣೆ ಆಗುತ್ತುದ್ದಾರೆ. ರಾಜಕೀಯ ಚೇಲ್ಲಾಟೋ ಸರ್ಕಾರದ ನಿರ್ಲಕ್ಷೋ ಜಿಲ್ಲೆ ಅಭಿವೃದ್ಧಿಯಾಗದೇ ಕುಂಠಿತ ವಾಗಿದೆ. ಇಡೀ ರಾಜ್ಯದಲ್ಲಿ ಜಿಲ್ಲಾಧಿಕಾರಿ ಇಲ್ಲದ ಜಿಲ್ಲೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡ ಜಿಲ್ಲೆಯಾಗಿದೆ.
ಹೌದು ರಾಯಚೂರು ಜಿಲ್ಲೆಯಲ್ಲಿ ಒಂದು ವಾರದಿಂದ ಜಿಲ್ಲಾಧಿಕಾರಿ ಇಲ್ಲದೇ ಅನಾಥವಾಗಿರೋ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...