www.karnatakatv.net :ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಅಕ್ರಮವಾಗಿ ಸಾಗಿಸಲಾಗ್ತಿದ್ದ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದು, ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆಯಾ ಅನ್ನೋ ಅನುಮಾನಕ್ಕೆ ಪುಷ್ಟಿ ಸಿಕ್ಕಂತಾಗಿದೆ.ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜಿನ ಬಳಿ ನಿನ್ನೆ ರಾತ್ರಿ ಪೊಲೀಸರು ಕಾರಿನಲ್ಲಿ ಸಾಗಿಸಲಾಗ್ತಿದ್ದ 82ಲಕ್ಷದ 75 ಸಾವಿರ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...