Tuesday, October 14, 2025

#devadurga taluku

ಕೂಲಿ ಹಣದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ಕೊಡಿಸಿದ ಹೃದಯವಂತ

ಉದ್ಯಮಿಗಳು ತಮ್ಮ ದುಡಿಮೆಯ ಚಿಕ್ಕ ಮೊತ್ತವನ್ನು ದಾನ ಮಾಡುವುದು ಸಾಮಾನ್ಯ. ಭಾರೀ ತೆರಿಗೆಯಿಂದ ತಪ್ಪಿಸಿಕೊಳ್ಳಲು ದಾನದ ದಾರಿ ಹಿಡಿಯುತ್ತಾರೆ. ಆದರೆ ಬಡವನೊಬ್ಬ, ತನ್ನ ಅಲ್ಪ ದುಡಿಮೆಯಲ್ಲಿ ಸಹಾಯ ಹಸ್ತ ಚಾಚಿದ್ದಾನೆ. ಅಷ್ಟೇನು ಸ್ಥಿತಿವಂತನೂ ಅಲ್ಲ.. ಪಿತ್ರಾರ್ಜಿತ ಆಸ್ತಿಯೂ ಅವರಿಗಿಲ್ಲ. ಆದರೂ ಕೂಡಿಟ್ಟ ಸ್ವಲ್ಪ ಹಣದಲ್ಲೇ, ತಮ್ಮೂರಿನ 11 ಬಡ ಮಕ್ಕಳಿಗೆ ಸೈಕಲ್ ಕೊಡಿಸಿ, ಎಲ್ಲರ...

Karemma G Nayak-ನನಗೆ ಬೆದರಿಕೆ ಕರೆಗಳು ಬರುತ್ತಿವೆ- ಭದ್ರತೆ ಒದಗಿಸಿ

ದೇವದುರ್ಗ:ಅಕ್ರಮ ದಂಧೆ ತಡೆಯಲು ಹೋದ ಶಾಸಕಿ ಕರೆಮ್ಮ ಜಿ ನಾಯಕ್ ಅವರಿಗೆ ಜೇವ ಬೆದರಿಕೆ ಹಾಕಿರುವ ಕಾರಣ ನನಗೆ ಭದ್ರತೆ ನೀಡಬೇಕೆಂದು  ಸದನದಲ್ಲಿ ಸಭಾಧ್ಯಕ್ಷರಾದ ಯು ಟಿ ಕಾದರ್ ಮುಂದೆ ಮನವಿ ಮಾಡಿಕೊಂಡಿದ್ದಾರೆ. ತಾವು ದೇವದುರ್ಗದ ಶಾಸಕಿಯಾಗಿದ್ದು ನಾನು ಕ್ಷೆತ್ರದಲ್ಇ ನಡೆಯುವ ಅಕ್ರಮ ದಂಧೆಗಳಾದ ಅಕ್ರಮ ಮರಳು ಸಾಗಣೆ, ಮಟ್ಕಾ ಮ ಇಸ್ಪೇಟ್ ದಂಧೆಗಳನ್ನು ನಿಷೇಧ...

ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೋತಿಗಳ ಮೃತದೇಹ

ದೇವದುರ್ಗ:ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೋತಿಗಳು ನೀರು ಕುಟಿಯಲು ಹೋಗಿ ಸತ್ತು ಹೋಗಿವೆ.ಕಲುಷಿತ ನೀರು ಸೇವಿಸಿದ ಗ್ರಾಮಸ್ಥರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಧಿಕಾರಿಗಳಿ ಮತ್ತು ವಾಟರ್ ಮ್ಯಾನ್ ಗಳ ನಿರ್ಲಕ್ಷದಿಂದಾಗಿ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರಿಂದ ಆರೋಪ ಮಾಡಲಾಗಿದೆ  ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೆ  ಹೇಮನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕರ್...
- Advertisement -spot_img

Latest News

ರಾಜವರ್ಧನ್ ಗೆ ಭಯ ಇಲ್ವಾ? ಒಂದು ಕಟ್ಟು ದುಡ್ಡು ಕೊಟ್ರು ದರ್ಶನ್ ಸರ್!: Raja Vardan Podcast

Sandalwood News: ನಟ ರಾಜವರ್ಧನ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಚಿತ್ರರಂಗಕ್ಕೆ ಬರುವಾಗ ಯಾವ ಯಾವ ಸಮಸ್ಯೆ ಎದುರಿಸಿದ್ದರು.? ಈ ವೇಳೆ ಅವರಿಗೆ...
- Advertisement -spot_img