Wednesday, June 24, 2026

devadurga

ಕರ್ನಾಟಕದಲ್ಲಿ ಏಕಕಾಲಕ್ಕೆ 75 ಕಡೆ ಲೋಕಾಯುಕ್ತ ದಾಳಿ: ಯಾವೆಲ್ಲಾ ಇಲಾಖೆ ಅಧಿಕಾರಿಗಳ ಮೇಲೆ ರೇಡ್? ಇಲ್ಲಿದೆ ಪಟ್ಟಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಕೆಲ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಹೌದು…ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಭ್ರಷ್ಟಾಚಾರ ಆರೋಪದ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 250 ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ...

ರಕ್ಷಣಾ ಇಲಾಖಾ ಅಧಿಕಾರಿಗಳಿಂದ ಮಕ್ಕಳ ರಕ್ಷಣೆ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ  ಬೆಳ್ಳಂಬೆಳಗ್ಗೆ ಮಕ್ಕಳ  ರಕ್ಷಣ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಲಾಗಿದೆ. ಕೂಲಿ ಕೆಲಸಕ್ಕೆ ಎಂದು ಸಾಗಿಸ್ತಿದ್ದ 59  ಮಕ್ಕಳನ್ನು ರಕ್ಷಣಾ ಇಲಾಖಾ ಅಧಿಕಾರಿಗಳು ರಕ್ಷಣೆ ಮಾಡಿದ್ರು. ರಾಯಚೂರು ತಾಲೂಕು ಹಾಗೂ ಸಿರವಾರ ಪಟ್ಟಣ ದೇವದುರ್ಗ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆಂದು  ಮಕ್ಕಳನ್ನ ಗೂಡ್ಸ್ ವಾಹನಗಳಲ್ಲಿ ತೆರಳುವ ವೇಳೆ ದಾಳಿ ಮಾಡಿ ...

ಸಚಿವ ಸ್ಥಾನಕ್ಕಾಗಿ ಬಲಪ್ರದರ್ಶನ.. ರಾಯಚೂರಿನಲ್ಲಿ ಮಿನಿಸ್ಟರ್ ಆಗೋದ್ಯಾರು..?

ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ.  ಇನ್ನು ಪ್ರತ್ಯೇಕ ಬೇಡಿಕೆಯಿಂದ  ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ. https://www.youtube.com/watch?v=QkotQtAYXUU&pp=sAQA ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img