Friday, July 24, 2026

Devanahalli MLA

ಡಾ ಸುಧಾಕರ್ ಆಪರೇಷನ್ ಶುರು ಜೆಡಿಎಸ್ ಮಾಜಿ ಶಾಸಕ ಬಿಜೆಪಿಗೆ

ಕರ್ನಾಟಕ ಟಿವಿ ದೇವನಹಳ್ಳಿ : 2013ರಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದರು. 2018ರ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಪಿಳ್ಳಮುನಿಶಾಮಪ್ಪಗೆ ಟಿಕೆಟ್ ಮಿಸ್ ಮಾಡಿ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಕೊಟ್ಟಿದ್ರು.  ಕಳೆದ ಐದು ವರ್ಷದಿಂದ ಸೈಲೆಂಟಾಗಿದ್ದ  ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದ್ರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ್...
- Advertisement -spot_img

Latest News

ಕರ್ನಾಟಕದಲ್ಲಿ 70,000 ಸರ್ಕಾರಿ ಹುದ್ದೆಗಳ ಭರ್ತಿಗೆ ಚಾಲನೆ – ಆಯ್ದ ಪರೀಕ್ಷೆಗಳಿಗೆ ದಿನಾಂಕ ಪ್ರಕಟ!

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 70,000...
- Advertisement -spot_img