Tuesday, March 10, 2026

Devanahalli News updates

ಡಾ ಸುಧಾಕರ್ ಆಪರೇಷನ್ ಶುರು ಜೆಡಿಎಸ್ ಮಾಜಿ ಶಾಸಕ ಬಿಜೆಪಿಗೆ

ಕರ್ನಾಟಕ ಟಿವಿ ದೇವನಹಳ್ಳಿ : 2013ರಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದರು. 2018ರ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಪಿಳ್ಳಮುನಿಶಾಮಪ್ಪಗೆ ಟಿಕೆಟ್ ಮಿಸ್ ಮಾಡಿ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಕೊಟ್ಟಿದ್ರು.  ಕಳೆದ ಐದು ವರ್ಷದಿಂದ ಸೈಲೆಂಟಾಗಿದ್ದ  ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದ್ರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img