Friday, July 24, 2026

Devanahalli News updates

ಡಾ ಸುಧಾಕರ್ ಆಪರೇಷನ್ ಶುರು ಜೆಡಿಎಸ್ ಮಾಜಿ ಶಾಸಕ ಬಿಜೆಪಿಗೆ

ಕರ್ನಾಟಕ ಟಿವಿ ದೇವನಹಳ್ಳಿ : 2013ರಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದರು. 2018ರ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಪಿಳ್ಳಮುನಿಶಾಮಪ್ಪಗೆ ಟಿಕೆಟ್ ಮಿಸ್ ಮಾಡಿ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಕೊಟ್ಟಿದ್ರು.  ಕಳೆದ ಐದು ವರ್ಷದಿಂದ ಸೈಲೆಂಟಾಗಿದ್ದ  ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದ್ರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ್...
- Advertisement -spot_img

Latest News

ಪೆಲೆಟ್ ಗನ್ ಬಳಕೆ: ಗಾಯಾಳುವಿನ ಟೀ ಶರ್ಟ್‌ ಎತ್ತಿ ತೋರಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ದೆಹಲಿಯಲ್ಲಿ ಜುಲೈ 20 ರಂದು ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ...
- Advertisement -spot_img