Monday, November 17, 2025

devanhalli airpot

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ಸೊಂಕು.

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್...
- Advertisement -spot_img

Latest News

Political News: ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ 5 ವಿಷಯಗಳ ಬಗ್ಗೆ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ, ಎಡಿಷನಲ್ ಚೀಫ್ ಸೆಕ್ರೆಟರಿ ಅಂಜುಮ್ ಫರ್ವೇಜ್ ಮತ್ತು ಸಚಿವರಾದ ಕೃಷ್ಣ ಭೈರೇಗೌಡ ಮೂವರು ಸೇರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು...
- Advertisement -spot_img