Friday, July 4, 2025

devanhalli

ಬೆಂಗಳೂರಿನ ಹೆದ್ದಾರಿಯ ಪಕ್ಕದ ಡಾಬಾ ಒಂದರಲ್ಲಿ ಅಗ್ನಿ ಅವಘಡ.

ಬೆಂಗಳೂರು : ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷ ಸಿಬ್ಬಂದಿಗಳು ಪಾರಾಗಿದ್ದಾರೆ. ಅಡುಗೆ ಕೊ ಣೆಯಲ್ಲಿ ಬೆಂಕಿ ಕಾಣಿಸಿ ಕೊಂಡ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ . ಹೋಟೆಲ್‌ನಲ್ಲಿ ಕೆಲವೇ ಕೆಲವು ಮಂದಿ ಇದ್ದರು ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಎಲ್ಲರೂ ಹೊರಗೆ ಓಡಿ ಬಂದಿದ್ದು,...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img