Sunday, September 13, 2026

Devaraj Arasu

ದಿ.ದೇವರಾಜ ಅರಸು ಜನ್ಮದಿನ ಆಚರಣೆ: ರೈತ ಮುಖಂಡ ಹನುಮಂತಪ್ಪರಿಂದ ಬಾಳೆ ಹಣ್ಣು-ತಿಂಡಿ ವಿತರಣೆ

Haveri News: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾದ ದಿ. ಡಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ರಾಣೇಬೆನ್ನೂರು ನಗರದ ಬಸ್ ನಿಲ್ದಾಣದ ಬಳಿ ರೈತ ಮುಖಂಡ ಹನುಮಂತಪ್ಪ ಕಬ್ಬಾರ ಅವರು ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಬಾಳೆಹಣ್ಣು ಹಾಗೂ ತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ...

Political News: ಮಾಜಿ ಸಿಎಂ ದಿ.ದೇವರಾಜ್ ಅರಸರ ಮೊಮ್ಮಗ ಸೂರಜ್ ಹೆಗ್ಡೆ ನಿಧನ

Political News: ಮಾಜಿ ಸಿಎಂ ದಿವಂಗತ ದೇವರಾಜು ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ(50) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಐಸಿಸಿ ಕಾರ್ಯದರ್ಶಿಯಾಗಿದ್ದ ಸೂರಜ್ ನಿನ್ನೆ ರಾತ್ರಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತವಾಗಿ, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸೂರಜ್ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ರಾಜಕೀಯ...

ಸಿದ್ದರಾಮಯ್ಯ ದೇವರಾಜ ಅರಸು ಆಗಲು ಸಾಧ್ಯವೇ ಇಲ್ಲ – ಲಹರ್ ಸಿಂಗ್

ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ಅವರು ಸಿದ್ದರಾಮಯ್ಯ ಅವರನ್ನು ಟೀಕಿಸಿ, ಕೇವಲ ಕಾಲಾವಧಿಯ ದಾಖಲೆ ಮುರಿದ ಕಾರಣಕ್ಕೆ ಅವರು ಮತ್ತೊಬ್ಬ ದೇವರಾಜ ಅರಸು ಆಗಲಾರರು ಎಂದು ಹೇಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಿಂದಲೇ ನಾಯಕತ್ವದ ಗೊಂದಲ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದ್ದಾರೆ. ತೆಲಂಗಾಣ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img