Wednesday, August 12, 2026

devaraja arasu

ಅರಸು ದಾಖಲೆ ಮುರೀತಾರಾ ಸಿದ್ದರಾಮಯ್ಯ..?

ನವೆಂಬರ್ ಕ್ರಾಂತಿಯ ಕಿಚ್ಚಿನ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಂದು ಐತಿಹಾಸಿಕ ದಾಖಲೆಯತ್ತ ದಾಪುಗಾಲಿಡುತ್ತಿದ್ದಾರೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ, ಸಿಎಂ ಆಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ದೇವರಾಜ ಅರಸು ಅವರ ದಾಖಲೆಯನ್ನು, ಸಿದ್ದರಾಮಯ್ಯ ಮುರಿಯಲಿದ್ದಾರೆ. ಆದರೆ, ಇದು ಸಾಕಾರಗೊಳ್ಳಬೇಕಾದರೆ ಸಿದ್ದರಾಮಯ್ಯ ಅವರು, ಜನವರಿವರೆಗೂ ಸಿಎಂ ಹುದ್ದೆಯಲ್ಲಿ ಮುಂದುವರಿಯಬೇಕು. ಅಧಿಕಾರ ಹಂಚಿಕೆ ಊಹಾಪೋಹಗಳು ನಿಜವಾಗದೇ ಇದ್ದಲ್ಲಿ,...

ರಾಷ್ಟ್ರೀಯ ಪಕ್ಷ V/S ಯತ್ನಾಳ್‌ ಪಕ್ಷ!

ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ. ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗ್ತಿದೆ. ಆದರೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img