Monday, March 16, 2026

Devarajegowda

224 ಶಾಸಕರು ಅನರ್ಹ ಫಿಕ್ಸಾ..?

ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್​ ನೋಟಿಸ್​​ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವನ್ನು ಪ್ರಶ್ನಿಸಿ, ಕೆ. ಶಂಕರ್ ಎನ್ನುವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಸುಪ್ರೀಂನಲ್ಲಿ ವಿಚಾರಣೆ ನಡೆದಿದೆ. ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ​​, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್​​ ಜಾರಿ ಮಾಡಿದೆ. ಈ ಸಂಬಂಧ...

ದೇವರಾಜೇಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

Political News: ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ವಕೀಲ ಜಿ.ದೇವರಾಜೇಗೌಡ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ, ದೇವರಾಜೇಗೌಡರ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ನನ್ನ ವಿರುದ್ಧ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ದಾಖಲಿಸಿರುವ ಎಫ್‌ಐಆರ್ ರದ್ದು ಮಾಡಬೇಕು ಎಂದು ದೇವರಾಜೇಗೌಡ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನಾಗಪ್ರಸನ್ನ...

ರೇವಣ್ಣ ಕೂಡ ಜೈಲಿಗೆ ಹೋಗುವ ಪರಿಸ್ಥಿತಿ ಬಂದೇ ಬರುತ್ತೆ: ದೇವರಾಜೇಗೌಡ

Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕಾನೂನು ಹೋರಾಟ ನಡೆಸಿ ಹೈಕೋರ್ಟ್‌ನಲ್ಲಿ ಸದಸ್ಯತ್ವ ಅಸಿಂಧುಗೊಳಿಸಿದ್ದ ವಕೀಲ ದೇವರಾಜೇಗೌಡ ಮಾತನಾಡಿದ್ದು, ಪ್ರಕರಣದ ಮೇಲ್ಮನವಿ ಸುಪ್ರೀಂಕೋರ್ಟ್‌ನಲ್ಲಿ ನಾಳೆ ಅಂತಿಮ ವಿಚಾರಣೆ ನಡೆಯಲಿದೆ ಎಂದಿದ್ದಾರೆ. ಅಲ್ಲದೇ, ಹೈಕೋರ್ಟ್ ಸಂಸದ ಪ್ರಜ್ವಲ‌್‌ರನ್ನ ಆರು ವರ್ಷ ಅನರ್ಹಗೊಳಿಸಿ ಆದೇಶ ಮಾಡಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img