Sunday, July 26, 2026

Developmant

ಒಂದು ವರ್ಷದಿಂದ ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ; ಸತೀಶ ಜಾರಕಿಹೊಳಿ ..!

www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img