Sunday, April 26, 2026

Development

ಕಡಿತವಾಗಿದೆಯಾ ಭಾರತದ ಆರ್ಥಿಕ ಬೆಳವಣಿಗೆ

Indian economy: ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತ ದೇಶದ ಆರ್ಥಿಕತೆಯನ್ನು ಕಡಿತಗೊಳಿಸಿದೆ. ಸಾಂಕ್ರಾಮಿಕ 2024ರ ವಾಣಿಜ್ಯ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ.ಭಾರತದ ಆರ್ಥಿಕ ಬೆಳವಣಿಗೆಯ ಕುರಿತ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ ವಿಶ್ವಬ್ಯಾಂಕ್, ಆರ್ಥಿಕ ಬೆಳವಣಿಗೆಯನ್ನು 6.3% ಕ್ಕೆ ಕಡಿತಗೊಳಿಸಿದೆ. ಈ ಹಿಂದೆ ಈ ಅಂದಾಜನ್ನು ವಿಶ್ವಬ್ಯಾಂಕ್ ಶೇ.6.6ರಷ್ಟು ಅಂದಾಜಿಸಿತ್ತು....

ಹೊಸ ಆ್ಯಪ್ ಸಿದ್ದಪಡಿಸುತ್ತಿರುವ ಮೆಟಾ ಮಾತೃ ಸಂಸ್ಥೆ

Technology: ಭಾರತದ ಟ್ವಿಟ್ರ ಖಾತೆಯನ್ನು ಟಿಸ್ಲಾ ಕಂಪನಿಯ ಮಾಲಿಕ ಎಲಾನ್ ಮಸ್ಕ್ ತೆಕ್ಕೆಗೆ ಪಡೆದುಕೊಂಡ ನಂತರ ಫೇಸ್ ಬುಕ್ ಸಂಸ್ಥೆಯ ಟ್ವಿಟರ್ ನಂತೆ ಟಿಸ್ಕಟ ಕಂಟೆಂಟ್ ಇರುವ ವಿಷಯವನ್ನನು ಹಂಚಿಕೊಳ್ಳುವ ಸಲುವಾಗಿ ಮೆಟಾ ಸಂಸ್ಥೆ ಟ್ವಿಟರ್ ರೀತಿಯ ಒಂದು ಹೊಸ ಆ್ಯಪ್ ಅನ್ನು ಸಿದ್ದಪಡಿಸುತ್ತಿದೆ. ಎಂದು ಸಂಸ್ಥೆಗಳ ಮೂಲದಿಂದ ತಿಳಿದುಬಂದಿದೆ. ಇನ್ನು ಈ ಆ್ಯಪ್ನ ತಯಾರಿಕೆಯ ಜವಬ್ದಾರಿಯನ್ನು...

ಅಭಿವೃದ್ದಿ ಹೆಸರಲ್ಲಿ ಪರಿಸರ ನಾಶ

ಪರಿಸರ ಸ್ನೇಹಿತರೆ ಪರಿಸರವು ಪ್ರತಿಂಯೊAದು ಚರಾಚರ ಜೀವಿಗೂ ತುಂಬಾ ಅವಶ್ಯಕವಾದು ಈ ಭೂಮಿಯ ಮೇಲೆ ಪ್ರತಿಯೊಂದು ವಸ್ತುವನ್ನು ಉತ್ಪಾದನೆ ಮಾಡಲು ಪರಿಸರದಲ್ಲಿ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ಸಿದ್ದವಸ್ತುಗಳಾಗಿ ತಯಾರಿಸಲಾಗುತ್ತದೆ. ಹಾಕುವ ಬಟ್ಟೆ ತಿನ್ನುವ ಅನ್ನ ಮನೆಯ ಅಲಂಕಾರಕ್ಕಾಗಿ ಬಳೆಸುವ ಪ್ರತಿಯೋಂದು ಪೀಟೋಪಕರಣವಾಗಿರಬಹುದು ಅಥವಾ ಓಡಾಡಲು ಬಳೆಸುವ ವಾಹನವಾಗಿರಬಹುದು ನಾವು ಉಪಯೋಗಿಸುವ ಪ್ರತಿಯೊಂದು ವಸ್ತುವು ಸಹ ಪರಿಸರದಿಂದ...

ಅರಿಶಿನದಿಂದ ಹೀಗೆ ಮಾಡಿ ಆರ್ಥಿಕಭಿವೃದ್ಧಿ ಯಾಗುತ್ತದೆ..!

ಅರಿಶಿಣವನ್ನು ವಿವಿಧ ರೀತಿಯ ಪೂಜೆ ಮತ್ತು ಆರಾಧನೆಗಳಲ್ಲಿಯೂ ಬಳಸಲಾಗುತ್ತದೆ. ಈ ಕ್ರಮದಲ್ಲಿ, ಇಂದು ನಾವು ಕೆಲವು ಎಫೆಕ್ಟಿವ್ ಪರಿಹಾರಗಳನ್ನು ತಿಳಿದುಕೊಳ್ಳೋಣ . ಕೆಲವೊಮ್ಮೆ ಅದೃಷ್ಟದ ಕೊರತೆಯಿಂದಾಗಿ, ಎಲ್ಲದರಲ್ಲೂ ವೈಫಲ್ಯ ಸಂಭವಿಸುತ್ತದೆ. ಇದಕ್ಕೆ ಅವರ ದುರಾದೃಷ್ಟವೇ ಕಾರಣವಿರಬಹುದು. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ದೋಷವನ್ನು ಸರಿಪಡಿಸಲು, ಅದೃಷ್ಟವನ್ನು ನೀಡಲು ಹಲವು ಮಾರ್ಗಗಳಿವೆ. ಅರಿಶಿನವು ಈ ಪರಿಹಾರಗಳಲ್ಲಿ ಒಂದಾಗಿದೆ. ಆಯುರ್ವೇದದಲ್ಲಿ...

ಅಭಿವೃದ್ಧಿ ಕುರಿತು ಮಾತನಾಡಲು ಅರ್ಹತೆ ಬೇಕು : ಪುರಸಭಾ ಸದಸ್ಯ ಕುಮಾರ್

www.karnatakatv.net: ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಮಾತನಾಡಲು ಅರ್ಹತೆ ಮತ್ತು ಬದ್ಧತೆ ಇರಬೇಕು. ಗೆದ್ದವರೆಲ್ಲ ಸಾಧಕರಾಗುವುದಿಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ 200 ಕೋಟಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ ಎಂದು ಹೇಳಿಕೆ ನೀಡುವ ಬದಲು ಧಾಖಲೆ ತೋರಿಸಲಿ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಕಳೆದ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img