ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...
ನಾಯಕನ ಹಟ್ಟಿ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಬೇಕು ರಾಜ್ಯದಲ್ಲಿ ಯಾವೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಬಜೆಟ್ ನಲ್ಲಿಯೂ ಶಿಕ್ಷಣಕ್ಕಾಗಿ ಅನುದಾನವನ್ನುಬಿಡುಗಡೆ ಮಾಡುತ್ತಿದ್ದಾರೆ ಆದರೆ ಇಲ್ಲಿ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದದೆ ಹಿಂದುಳಿದಿವೆ. ಅದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ.
ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಟಿ ಪಟ್ಟಣದಲ್ಲಿನ...