Saturday, August 15, 2026

#development problem

ಗ್ಯಾರಂಟಿ ಬೇಡವಾದ್ರೆ ಹೇಳಿ, ನಿಲ್ಸೋಕೆ ಸಿಎಂಗೆ ಸಲಹೆ ನೀಡ್ತೀನಿ : ರಾಯರೆಡ್ಡಿ ಹೊಸ ರಾಗ

ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್‌ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...

Govt school: ಅಭಿವೃದ್ದಿಯಿಂದ ವಂಚಿತವಾದ ಸರ್ಕಾರಿ ಶಾಲೆಗಳು..!

ನಾಯಕನ ಹಟ್ಟಿ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಬೇಕು ರಾಜ್ಯದಲ್ಲಿ ಯಾವೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಬಜೆಟ್ ನಲ್ಲಿಯೂ ಶಿಕ್ಷಣಕ್ಕಾಗಿ ಅನುದಾನವನ್ನುಬಿಡುಗಡೆ ಮಾಡುತ್ತಿದ್ದಾರೆ ಆದರೆ ಇಲ್ಲಿ ಮಾತ್ರ  ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದದೆ ಹಿಂದುಳಿದಿವೆ. ಅದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ. ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಟಿ ಪಟ್ಟಣದಲ್ಲಿನ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img