Saturday, July 5, 2025

developments

ಹೊಸ ಆ್ಯಪ್ ಸಿದ್ದಪಡಿಸುತ್ತಿರುವ ಮೆಟಾ ಮಾತೃ ಸಂಸ್ಥೆ

Technology: ಭಾರತದ ಟ್ವಿಟ್ರ ಖಾತೆಯನ್ನು ಟಿಸ್ಲಾ ಕಂಪನಿಯ ಮಾಲಿಕ ಎಲಾನ್ ಮಸ್ಕ್ ತೆಕ್ಕೆಗೆ ಪಡೆದುಕೊಂಡ ನಂತರ ಫೇಸ್ ಬುಕ್ ಸಂಸ್ಥೆಯ ಟ್ವಿಟರ್ ನಂತೆ ಟಿಸ್ಕಟ ಕಂಟೆಂಟ್ ಇರುವ ವಿಷಯವನ್ನನು ಹಂಚಿಕೊಳ್ಳುವ ಸಲುವಾಗಿ ಮೆಟಾ ಸಂಸ್ಥೆ ಟ್ವಿಟರ್ ರೀತಿಯ ಒಂದು ಹೊಸ ಆ್ಯಪ್ ಅನ್ನು ಸಿದ್ದಪಡಿಸುತ್ತಿದೆ. ಎಂದು ಸಂಸ್ಥೆಗಳ ಮೂಲದಿಂದ ತಿಳಿದುಬಂದಿದೆ. ಇನ್ನು ಈ ಆ್ಯಪ್ನ ತಯಾರಿಕೆಯ ಜವಬ್ದಾರಿಯನ್ನು...

ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು-ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆ : ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...

ಕೆಜಿಎಫ್ ಶಾಸಕ ರೂಪಕಲಾ ವಿರುದ್ಧ ಆಕ್ರೋಶ ಯುಗಾದಿ ಟೈಮಲ್ಲಿ ಕಿಟ್​ ಹಂಚಲು ರೆಡಿ.

political news: ಕೆಜಿಎಫ್ ಶಾಸಕಿ ರೂಪಾಕಲಾ ಶಶಿಧರ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಕ್ಷೇತ್ರದಲ್ಲಿ ಸುಮ್ಮನಿದ್ದು, ಅಭಿವೃದ್ಧಿ ಕೆಲಸ ಮಾಡದೇ ಈಗ ಗಿಫ್ಟ್​ ಗಳನ್ನ ನೀಡ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಯುಗಾದಿ ಹಬ್ಬಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು,...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img