Monday, August 31, 2026

devi puja

ದುರ್ಗಾ ದೇವಿಯ ವಿಸರ್ಜನೆಯ ವೇಳೆ 5 ಜನ ಭಕ್ತರು ನೀರುಪಾಲು..!

www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ. ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img