Saturday, August 1, 2026

Devotee unique vow

ಚಿನ್ನದ ದರ ಇಳಿಯಲೆಂದು ಹರಕೆ, ಮುನಿದ ಚಿನ್ನ ಒಲಿಯಲಿ

ವಿಜಯನಗರ ಜಿಲ್ಲೆಯಲ್ಲಿ ಚಿನ್ನದ ಬೆಲೆ ದಿನವೂ ಎತ್ತಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ವಿಭಿನ್ನ ಹರಕೆಯನ್ನು ಸಲ್ಲಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು ಚಿನ್ನದ ದರ ಇಳಿಕೆಯಾಗುವಂತೆ ದೇವಿಯ ಮುಂದೆ ಅಪರೂಪದ ಬೇಡಿಕೆಯನ್ನು ಸಲ್ಲಿಸಿದ್ದಾರೆ. “ಚಿನ್ನದ ದರ ಕಡಿಮೆಯಾಗಲಿ, ಬಡವರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img